ಬ್ರೇಕಿಂಗ್ ನ್ಯೂಸ್
 
            
                        09-07-22 01:04 pm Mangalore Correspondent ಕ್ರೈಂ
 
            ಮಂಗಳೂರು, ಜುಲೈ 9: ಮೆಸ್ಕಾಂ ಬಿಲ್ ಹೆಸರಲ್ಲಿ ಸೈಬರ್ ಕಳ್ಳರು ನಕಲಿ ಸಂದೇಶಗಳನ್ನು ಕಳುಹಿಸಿ ಗ್ರಾಹಕರನ್ನು ಯಾಮಾರಿಸಲು ಯತ್ನಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ಮೆಸ್ಕಾಂ ವತಿಯಿಂದ ಗ್ರಾಹಕರಿಗೆ ಅಲರ್ಟ್ ಸಂದೇಶ ನೀಡಲಾಗಿದೆ.
ಪ್ರೀತಿಯ ಗ್ರಾಹಕರೇ ನೀವು ಕಳೆದ ತಿಂಗಳ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಹಾಗಾಗಿ ನಿಮ್ಮ ಮನೆಯ ವಿದ್ಯುತ್ ಸಂಪರ್ಕವನ್ನು ಇಂದು ರಾತ್ರಿ 9.30ಕ್ಕೆ ಕಟ್ ಮಾಡಲಾಗುವುದು. ಕೂಡಲೇ ಬಿಲ್ ಪಾವತಿಗಾಗಿ (ಮೊಬೈಲ್ ನಂಬರ್) ಮೆಸ್ಕಾಂ ಅಧಿಕಾರಿಗೆ ಕರೆ ಮಾಡಿ ಎಂದು ಗ್ರಾಹಕರ ಮೊಬೈಲಿಗೆ ನಕಲಿ ಸಂದೇಶಗಳು ಬರುತ್ತಿವೆ.
ಆದರೆ ಈ ರೀತಿಯ ಯಾವುದೇ ಸಂದೇಶವನ್ನು ಮೆಸ್ಕಾಂನಿಂದ ನೀಡಲಾಗುತ್ತಿಲ್ಲ. ಈ ರೀತಿಯ ಸಂದೇಶಗಳು ಗ್ರಾಹಕರ ಮೊಬೈಲಿಗೆ ಬರುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸಂದೇಶಗಳಿಗೆ ಗ್ರಾಹಕರು ಸ್ಪಂದಿಸಬೇಡಿ. ಮೋಸ ಹೋಗದಿರಿ ಎಂದು ಮೆಸ್ಕಾಂ ವತಿಯಿಂದ ಪ್ರಕಟಣೆ ನೀಡಲಾಗಿದೆ.
ವಿದ್ಯುತ್ ಬಿಲ್ ಗಳನ್ನು ಗ್ರಾಹಕರು ನನ್ನ ಮೆಸ್ಕಾಂ ಮೊಬೈಲ್ ಏಪ್, ಮಂಗಳೂರು ವನ್, ಹತ್ತಿರದ ಮೆಸ್ಕಾಂ ಕಚೇರಿ, ಗೂಗಲ್ ಪೇ, ಫೋನ್ ಪೇ ಇತ್ಯಾದಿ ರೂಪದಲ್ಲಿ ನೇರವಾಗಿ ಪಾವತಿ ಮಾಡಬಹುದು. ಈ ರೀತಿಯ ಯಾವುದೇ ನಕಲಿ ಸಂದೇಶಗಳು ಬಂದಲ್ಲಿ ಮೆಸ್ಕಾಂ ಹೆಲ್ಪ್ ಲೈನ್ 1912 ನಂಬರಿಗೆ ಕರೆ ಮಾಡಿ, ದೂರು ದಾಖಲಿಸುವಂತೆ ಮೆಸ್ಕಾಂ ಗ್ರಾಹಕರಲ್ಲಿ ಕೇಳಿಕೊಂಡಿದೆ.
 
            
            
            Mescom has alerted its consumers as it has come to its notice that online fraud messages are being sent to its customers on their mobile.Mescom in its publication said, “Dear Consumer, as you have not paid your previous month bill, your electricity connection will be cut off tonight at 9.30 pm. Immediately call the officer of Mescom (mobile number provided) and pay the bill.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm