ಬ್ರೇಕಿಂಗ್ ನ್ಯೂಸ್
09-07-22 01:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಮೆಸ್ಕಾಂ ಬಿಲ್ ಹೆಸರಲ್ಲಿ ಸೈಬರ್ ಕಳ್ಳರು ನಕಲಿ ಸಂದೇಶಗಳನ್ನು ಕಳುಹಿಸಿ ಗ್ರಾಹಕರನ್ನು ಯಾಮಾರಿಸಲು ಯತ್ನಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ಮೆಸ್ಕಾಂ ವತಿಯಿಂದ ಗ್ರಾಹಕರಿಗೆ ಅಲರ್ಟ್ ಸಂದೇಶ ನೀಡಲಾಗಿದೆ.
ಪ್ರೀತಿಯ ಗ್ರಾಹಕರೇ ನೀವು ಕಳೆದ ತಿಂಗಳ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಹಾಗಾಗಿ ನಿಮ್ಮ ಮನೆಯ ವಿದ್ಯುತ್ ಸಂಪರ್ಕವನ್ನು ಇಂದು ರಾತ್ರಿ 9.30ಕ್ಕೆ ಕಟ್ ಮಾಡಲಾಗುವುದು. ಕೂಡಲೇ ಬಿಲ್ ಪಾವತಿಗಾಗಿ (ಮೊಬೈಲ್ ನಂಬರ್) ಮೆಸ್ಕಾಂ ಅಧಿಕಾರಿಗೆ ಕರೆ ಮಾಡಿ ಎಂದು ಗ್ರಾಹಕರ ಮೊಬೈಲಿಗೆ ನಕಲಿ ಸಂದೇಶಗಳು ಬರುತ್ತಿವೆ.
ಆದರೆ ಈ ರೀತಿಯ ಯಾವುದೇ ಸಂದೇಶವನ್ನು ಮೆಸ್ಕಾಂನಿಂದ ನೀಡಲಾಗುತ್ತಿಲ್ಲ. ಈ ರೀತಿಯ ಸಂದೇಶಗಳು ಗ್ರಾಹಕರ ಮೊಬೈಲಿಗೆ ಬರುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸಂದೇಶಗಳಿಗೆ ಗ್ರಾಹಕರು ಸ್ಪಂದಿಸಬೇಡಿ. ಮೋಸ ಹೋಗದಿರಿ ಎಂದು ಮೆಸ್ಕಾಂ ವತಿಯಿಂದ ಪ್ರಕಟಣೆ ನೀಡಲಾಗಿದೆ.
ವಿದ್ಯುತ್ ಬಿಲ್ ಗಳನ್ನು ಗ್ರಾಹಕರು ನನ್ನ ಮೆಸ್ಕಾಂ ಮೊಬೈಲ್ ಏಪ್, ಮಂಗಳೂರು ವನ್, ಹತ್ತಿರದ ಮೆಸ್ಕಾಂ ಕಚೇರಿ, ಗೂಗಲ್ ಪೇ, ಫೋನ್ ಪೇ ಇತ್ಯಾದಿ ರೂಪದಲ್ಲಿ ನೇರವಾಗಿ ಪಾವತಿ ಮಾಡಬಹುದು. ಈ ರೀತಿಯ ಯಾವುದೇ ನಕಲಿ ಸಂದೇಶಗಳು ಬಂದಲ್ಲಿ ಮೆಸ್ಕಾಂ ಹೆಲ್ಪ್ ಲೈನ್ 1912 ನಂಬರಿಗೆ ಕರೆ ಮಾಡಿ, ದೂರು ದಾಖಲಿಸುವಂತೆ ಮೆಸ್ಕಾಂ ಗ್ರಾಹಕರಲ್ಲಿ ಕೇಳಿಕೊಂಡಿದೆ.
Mescom has alerted its consumers as it has come to its notice that online fraud messages are being sent to its customers on their mobile.Mescom in its publication said, “Dear Consumer, as you have not paid your previous month bill, your electricity connection will be cut off tonight at 9.30 pm. Immediately call the officer of Mescom (mobile number provided) and pay the bill.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm