ಬ್ರೇಕಿಂಗ್ ನ್ಯೂಸ್
09-07-22 01:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಮೆಸ್ಕಾಂ ಬಿಲ್ ಹೆಸರಲ್ಲಿ ಸೈಬರ್ ಕಳ್ಳರು ನಕಲಿ ಸಂದೇಶಗಳನ್ನು ಕಳುಹಿಸಿ ಗ್ರಾಹಕರನ್ನು ಯಾಮಾರಿಸಲು ಯತ್ನಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ಮೆಸ್ಕಾಂ ವತಿಯಿಂದ ಗ್ರಾಹಕರಿಗೆ ಅಲರ್ಟ್ ಸಂದೇಶ ನೀಡಲಾಗಿದೆ.
ಪ್ರೀತಿಯ ಗ್ರಾಹಕರೇ ನೀವು ಕಳೆದ ತಿಂಗಳ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಹಾಗಾಗಿ ನಿಮ್ಮ ಮನೆಯ ವಿದ್ಯುತ್ ಸಂಪರ್ಕವನ್ನು ಇಂದು ರಾತ್ರಿ 9.30ಕ್ಕೆ ಕಟ್ ಮಾಡಲಾಗುವುದು. ಕೂಡಲೇ ಬಿಲ್ ಪಾವತಿಗಾಗಿ (ಮೊಬೈಲ್ ನಂಬರ್) ಮೆಸ್ಕಾಂ ಅಧಿಕಾರಿಗೆ ಕರೆ ಮಾಡಿ ಎಂದು ಗ್ರಾಹಕರ ಮೊಬೈಲಿಗೆ ನಕಲಿ ಸಂದೇಶಗಳು ಬರುತ್ತಿವೆ.
ಆದರೆ ಈ ರೀತಿಯ ಯಾವುದೇ ಸಂದೇಶವನ್ನು ಮೆಸ್ಕಾಂನಿಂದ ನೀಡಲಾಗುತ್ತಿಲ್ಲ. ಈ ರೀತಿಯ ಸಂದೇಶಗಳು ಗ್ರಾಹಕರ ಮೊಬೈಲಿಗೆ ಬರುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸಂದೇಶಗಳಿಗೆ ಗ್ರಾಹಕರು ಸ್ಪಂದಿಸಬೇಡಿ. ಮೋಸ ಹೋಗದಿರಿ ಎಂದು ಮೆಸ್ಕಾಂ ವತಿಯಿಂದ ಪ್ರಕಟಣೆ ನೀಡಲಾಗಿದೆ.
ವಿದ್ಯುತ್ ಬಿಲ್ ಗಳನ್ನು ಗ್ರಾಹಕರು ನನ್ನ ಮೆಸ್ಕಾಂ ಮೊಬೈಲ್ ಏಪ್, ಮಂಗಳೂರು ವನ್, ಹತ್ತಿರದ ಮೆಸ್ಕಾಂ ಕಚೇರಿ, ಗೂಗಲ್ ಪೇ, ಫೋನ್ ಪೇ ಇತ್ಯಾದಿ ರೂಪದಲ್ಲಿ ನೇರವಾಗಿ ಪಾವತಿ ಮಾಡಬಹುದು. ಈ ರೀತಿಯ ಯಾವುದೇ ನಕಲಿ ಸಂದೇಶಗಳು ಬಂದಲ್ಲಿ ಮೆಸ್ಕಾಂ ಹೆಲ್ಪ್ ಲೈನ್ 1912 ನಂಬರಿಗೆ ಕರೆ ಮಾಡಿ, ದೂರು ದಾಖಲಿಸುವಂತೆ ಮೆಸ್ಕಾಂ ಗ್ರಾಹಕರಲ್ಲಿ ಕೇಳಿಕೊಂಡಿದೆ.
Mescom has alerted its consumers as it has come to its notice that online fraud messages are being sent to its customers on their mobile.Mescom in its publication said, “Dear Consumer, as you have not paid your previous month bill, your electricity connection will be cut off tonight at 9.30 pm. Immediately call the officer of Mescom (mobile number provided) and pay the bill.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm