ಬ್ರೇಕಿಂಗ್ ನ್ಯೂಸ್
09-07-22 09:21 pm Mangalore Correspondent ಕ್ರೈಂ
ಉಳ್ಳಾಲ, ಜು.9 : ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಓಮ್ನಿ ಕಾರು ಸಹಿತ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾ ಪೊಲೀಸರು ತೊಕ್ಕೊಟ್ಟಿನಲ್ಲಿ ಬಂಧಿಸಿದ್ದಾರೆ.
ಅಳೇಕಲ ನಿವಾಸಿಗಳಾದ ಮುಹಮ್ಮದ್ ಮಸೂದ್ ಮತ್ತು ಅಬ್ದುಲ್ ನಾಸಿರ್ ಬಂಧಿತ ಆರೋಪಿಗಳು. ಇವರು ಓಮ್ನಿ ಕಾರಲ್ಲಿ ತೊಕ್ಕೊಟ್ಟುವಿನಿಂದ ಕೇರಳಕ್ಕೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದರೆನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಗಳನ್ನು ಬಂಧಿಸಿ ವಾಹನ ಹಾಗೂ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Illegal cattle transport in Omni Van for Bakri Eid, police seize car , two arrested in Ullal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm