ಬ್ರೇಕಿಂಗ್ ನ್ಯೂಸ್
01-10-20 05:30 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm