ಬ್ರೇಕಿಂಗ್ ನ್ಯೂಸ್
01-10-20 05:30 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm