ಬ್ರೇಕಿಂಗ್ ನ್ಯೂಸ್
11-07-22 01:36 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 11 : ಯುವಕನನ್ನು ಹನಿಟ್ರಾಪ್ ಮಾಡಿದ ತಂಡವೊಂದು ಸಿಬಿಐ ದಾಳಿ ಹೆಸರಲ್ಲಿ ಐದು ಲಕ್ಷ ರೂಪಾಯಿ ಪೀಕಿಸಿ ವಂಚಿಸಿದ ಬಗ್ಗೆ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಪರಿಚಯ ಆಗಿದ್ದ ಯುವತಿಯ ಜೊತೆ ಚಾಟ್ ಮಾಡುತ್ತಾ ಹತ್ತಿರವಾಗಿದ್ದ. ಆನಂತರ ವಿಡಿಯೋ ಕರೆ ಮಾಡುತ್ತಿದ್ದು, ಆಕೆಯ ಒತ್ತಾಸೆಯಂತೆ ಇಬ್ಬರೂ ಬೆತ್ತಲಾಗಿದ್ದರು. ಈ ವೇಳೆ, ಯುವಕನ ಬೆತ್ತಲೆ ವಿಡಿಯೋವನ್ನು ಚಿತ್ರೀಕರಿಸಿದ್ದ ಯುವತಿ ಮತ್ತು ಆಕೆಯ ಕಡೆಯವರು ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಯುವಕ ಹಣ ನೀಡದೇ ಇದ್ದಾಗ ಆಕೆಯ ಜೊತೆಗಿದ್ದ ಇತರ ಆರೋಪಿಗಳು, ಯುವಕನಿಗೆ ಕರೆ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಿದ್ದಾರೆ. ಪ್ರಕರಣ ಸಿಬಿಐಗೆ ಹೋಗಿದ್ದು ಅಲ್ಲಿ ಎಫ್ ಐಆರ್ಗೆ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಎಫ್ ಐಆರ್ ನಲ್ಲಿ ಸಂತ್ರಸ್ತ ಯುವಕನ ಹೆಸರು ಬರುವಂತೆ ಎಡಿಟ್ ಮಾಡಿ, ಅದನ್ನು ಆತನಿಗೆ ಕಳಿಸಿ ಬೆದರಿಸಿದ್ದಾರೆ. ಸಿಬಿಐ ತಂಡ ದಾಳಿ ನಡೆಸಿ, ನಿನ್ನನ್ನು ಬಂಧಿಸುತ್ತಾರೆಂದು ಹೇಳಿ ಹೆದರಿಕೆ ಹುಟ್ಟಿಸಿದ್ದರು. ಒಂದ್ವೇಳೆ ಹಣ ನೀಡಿದರೆ, ಸಿಬಿಐ ಅಧಿಕಾರಿಗಳು ಬಂಧಿಸದಂತೆ ನೋಡಿಕೊಳ್ಳುತ್ತೇವೆ ಎಂದು ಆರೋಪಿಗಳು ನಂಬಿಸಿದ್ದಾರೆ. ಇದೇ ರೀತಿ ಹೇಳಿ ಪದೇ ಪದೇ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. 5.58 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದು ಇನ್ನೂ ನೀಡುವಂತೆ ಬೆದರಿಸಿದ್ದರು.

ಇಲ್ಲದಿದ್ದರೆ ಸಿಬಿಐ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ ಎಂದು ಆರೋಪಿಗಳು ಬೆದರಿಸಿದ್ದರು. ಇದರಿಂದ ಬೇಸತ್ತ ಯುವಕ, ಬೆಂಗಳೂರು ನಗರ ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದು ತನಗಾದ ವಂಚನೆಯ ಬಗ್ಗೆ ತಿಳಿಸಿದ್ದಾನೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Facebook Blackmail and Honeytrap, lakhs looted in the name of Nude Video, Gang arrested by Bangalore police. Girl who used to chat with young boys tried to make them naked and record the video after which they began to blackmail many.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm