ಬ್ರೇಕಿಂಗ್ ನ್ಯೂಸ್
11-07-22 01:36 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 11 : ಯುವಕನನ್ನು ಹನಿಟ್ರಾಪ್ ಮಾಡಿದ ತಂಡವೊಂದು ಸಿಬಿಐ ದಾಳಿ ಹೆಸರಲ್ಲಿ ಐದು ಲಕ್ಷ ರೂಪಾಯಿ ಪೀಕಿಸಿ ವಂಚಿಸಿದ ಬಗ್ಗೆ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಪರಿಚಯ ಆಗಿದ್ದ ಯುವತಿಯ ಜೊತೆ ಚಾಟ್ ಮಾಡುತ್ತಾ ಹತ್ತಿರವಾಗಿದ್ದ. ಆನಂತರ ವಿಡಿಯೋ ಕರೆ ಮಾಡುತ್ತಿದ್ದು, ಆಕೆಯ ಒತ್ತಾಸೆಯಂತೆ ಇಬ್ಬರೂ ಬೆತ್ತಲಾಗಿದ್ದರು. ಈ ವೇಳೆ, ಯುವಕನ ಬೆತ್ತಲೆ ವಿಡಿಯೋವನ್ನು ಚಿತ್ರೀಕರಿಸಿದ್ದ ಯುವತಿ ಮತ್ತು ಆಕೆಯ ಕಡೆಯವರು ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು.
ಯುವಕ ಹಣ ನೀಡದೇ ಇದ್ದಾಗ ಆಕೆಯ ಜೊತೆಗಿದ್ದ ಇತರ ಆರೋಪಿಗಳು, ಯುವಕನಿಗೆ ಕರೆ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಿದ್ದಾರೆ. ಪ್ರಕರಣ ಸಿಬಿಐಗೆ ಹೋಗಿದ್ದು ಅಲ್ಲಿ ಎಫ್ ಐಆರ್ಗೆ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಎಫ್ ಐಆರ್ ನಲ್ಲಿ ಸಂತ್ರಸ್ತ ಯುವಕನ ಹೆಸರು ಬರುವಂತೆ ಎಡಿಟ್ ಮಾಡಿ, ಅದನ್ನು ಆತನಿಗೆ ಕಳಿಸಿ ಬೆದರಿಸಿದ್ದಾರೆ. ಸಿಬಿಐ ತಂಡ ದಾಳಿ ನಡೆಸಿ, ನಿನ್ನನ್ನು ಬಂಧಿಸುತ್ತಾರೆಂದು ಹೇಳಿ ಹೆದರಿಕೆ ಹುಟ್ಟಿಸಿದ್ದರು. ಒಂದ್ವೇಳೆ ಹಣ ನೀಡಿದರೆ, ಸಿಬಿಐ ಅಧಿಕಾರಿಗಳು ಬಂಧಿಸದಂತೆ ನೋಡಿಕೊಳ್ಳುತ್ತೇವೆ ಎಂದು ಆರೋಪಿಗಳು ನಂಬಿಸಿದ್ದಾರೆ. ಇದೇ ರೀತಿ ಹೇಳಿ ಪದೇ ಪದೇ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. 5.58 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದು ಇನ್ನೂ ನೀಡುವಂತೆ ಬೆದರಿಸಿದ್ದರು.
ಇಲ್ಲದಿದ್ದರೆ ಸಿಬಿಐ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ ಎಂದು ಆರೋಪಿಗಳು ಬೆದರಿಸಿದ್ದರು. ಇದರಿಂದ ಬೇಸತ್ತ ಯುವಕ, ಬೆಂಗಳೂರು ನಗರ ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದು ತನಗಾದ ವಂಚನೆಯ ಬಗ್ಗೆ ತಿಳಿಸಿದ್ದಾನೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Facebook Blackmail and Honeytrap, lakhs looted in the name of Nude Video, Gang arrested by Bangalore police. Girl who used to chat with young boys tried to make them naked and record the video after which they began to blackmail many.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm