ಬ್ರೇಕಿಂಗ್ ನ್ಯೂಸ್
11-07-22 03:40 pm HK News Desk ಕ್ರೈಂ
ಕಾಸರಗೋಡು, ಜುಲೈ 11: ಬೇಕಲ ಕೋಟೆ ಬಳಿಯಿರುವ ರೆಸಾರ್ಟ್ ನಲ್ಲಿ ಕಳವು ನಡೆದ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ ಮೂಲದ ಗಂಡ- ಹೆಂಡತಿಯನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ (26) ಮತ್ತು ಆತನ ಪತ್ನಿ ನಿವೇದಿತಾ (25) ಬಂಧಿತರು. ಬೇಕಲದ ಕಾಫಿಲ್ ಬೀಚ್ ನಲ್ಲಿರುವ ಹೋಮ್ ಸ್ಟೇ ರೆಸಾರ್ಟ್ ನಲ್ಲಿ ಕೆಲಸಕ್ಕಿದ್ದ ದಂಪತಿ, ಅಲ್ಲಿಂದಲೇ 6 ಲಕ್ಷ ನಗದು ಕದ್ದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಕಪ್ ಬೋರ್ಡ್ ಒಳಗಡೆ ಇಟ್ಟಿದ್ದ 6 ಲಕ್ಷ ನಗದು ಕಳವಾದ ಬಗ್ಗೆ ರೆಸಾರ್ಟ್ ಮಾಲೀಕ ಪ್ರದೀಪ್ ಬೇಕಲ ಠಾಣೆಗೆ ದೂರು ನೀಡಿದ್ದರು. ತಮ್ಮಲ್ಲಿಯೇ ಕೆಲಸ ಮಾಡುತ್ತಿದ್ದ ಇಬ್ಬರು ನಾಪತ್ತೆಯಾಗಿದ್ದು, ಅವರ ಬಗ್ಗೆ ಶಂಕೆ ಇದೆ ಎಂದು ತಿಳಿಸಿದ್ದರು.
ಅದರಂತೆ, ಬೇಕಲ ಪೊಲೀಸರು ಇಬ್ಬರ ಮೊಬೈಲ್ ನೆಟ್ವರ್ಕ್ ಟ್ರೇಮ್ ಮಾಡಿದಾಗ, ಚಿತ್ರದುರ್ಗದಲ್ಲಿ ತೋರಿಸಿತ್ತು. ದಂಪತಿ ಚಿತ್ರದುರ್ಗ ಮೂಲದವರಾಗಿದ್ದು, ಬೇಕಲ ರೆಸಾರ್ಟಿನಲ್ಲಿ ಕೆಲಸ ಮಾಡುತ್ತಿದ್ದರು. ಬೇಕಲ ಎಸ್ಐ ರಜನೀಶ್ ನೇತೃತ್ವದ ತಂಡ ಚಿತ್ರದುರ್ಗಕ್ಕೆ ತೆರಳಿ, ದಂಪತಿಯನ್ನು ಬಂಧಿಸಿ ಕರೆತಂದಿದ್ದಾರೆ.
ಕಳವುಗೈದ ಹಣದಲ್ಲಿ ದಂಪತಿ 2.10 ಲಕ್ಷ ರೂ. ಕೊಟ್ಟು ಹೊಸತಾಗಿ ಬೈಕ್ ಖರೀದಿಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಲ್ಲದೆ, ಎರಡು ಹೊಸ ಮೊಬೈಲ್ ಖರೀದಿಸಿದ್ದರು. ಇವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಇರಿಸಿದ್ದಾರೆ. ದಂಪತಿಯನ್ನು ಬೇಕಲ ಠಾಣೆಗೆ ಕರೆತಂದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
The Bekal police arrested a Chitradurga native couple, who were working with Bekal Resort on the accusation of stealing Rs 6 lac from there.Pradeep (26) and his wife Nivedita (25) are the accused who are in police custody. They had allegedly stolen cash from Bekal Home Stay resort on Kafil beach road.The cash which was kept in the cupboard of the resort went missing a few days ago. Owner Pradeep had complained to the police and suspected his staff behind the act. Further, the couple had also absconded from the resort.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm