ಬ್ರೇಕಿಂಗ್ ನ್ಯೂಸ್
11-07-22 03:40 pm HK News Desk ಕ್ರೈಂ
ಕಾಸರಗೋಡು, ಜುಲೈ 11: ಬೇಕಲ ಕೋಟೆ ಬಳಿಯಿರುವ ರೆಸಾರ್ಟ್ ನಲ್ಲಿ ಕಳವು ನಡೆದ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ ಮೂಲದ ಗಂಡ- ಹೆಂಡತಿಯನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ (26) ಮತ್ತು ಆತನ ಪತ್ನಿ ನಿವೇದಿತಾ (25) ಬಂಧಿತರು. ಬೇಕಲದ ಕಾಫಿಲ್ ಬೀಚ್ ನಲ್ಲಿರುವ ಹೋಮ್ ಸ್ಟೇ ರೆಸಾರ್ಟ್ ನಲ್ಲಿ ಕೆಲಸಕ್ಕಿದ್ದ ದಂಪತಿ, ಅಲ್ಲಿಂದಲೇ 6 ಲಕ್ಷ ನಗದು ಕದ್ದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಕಪ್ ಬೋರ್ಡ್ ಒಳಗಡೆ ಇಟ್ಟಿದ್ದ 6 ಲಕ್ಷ ನಗದು ಕಳವಾದ ಬಗ್ಗೆ ರೆಸಾರ್ಟ್ ಮಾಲೀಕ ಪ್ರದೀಪ್ ಬೇಕಲ ಠಾಣೆಗೆ ದೂರು ನೀಡಿದ್ದರು. ತಮ್ಮಲ್ಲಿಯೇ ಕೆಲಸ ಮಾಡುತ್ತಿದ್ದ ಇಬ್ಬರು ನಾಪತ್ತೆಯಾಗಿದ್ದು, ಅವರ ಬಗ್ಗೆ ಶಂಕೆ ಇದೆ ಎಂದು ತಿಳಿಸಿದ್ದರು.

ಅದರಂತೆ, ಬೇಕಲ ಪೊಲೀಸರು ಇಬ್ಬರ ಮೊಬೈಲ್ ನೆಟ್ವರ್ಕ್ ಟ್ರೇಮ್ ಮಾಡಿದಾಗ, ಚಿತ್ರದುರ್ಗದಲ್ಲಿ ತೋರಿಸಿತ್ತು. ದಂಪತಿ ಚಿತ್ರದುರ್ಗ ಮೂಲದವರಾಗಿದ್ದು, ಬೇಕಲ ರೆಸಾರ್ಟಿನಲ್ಲಿ ಕೆಲಸ ಮಾಡುತ್ತಿದ್ದರು. ಬೇಕಲ ಎಸ್ಐ ರಜನೀಶ್ ನೇತೃತ್ವದ ತಂಡ ಚಿತ್ರದುರ್ಗಕ್ಕೆ ತೆರಳಿ, ದಂಪತಿಯನ್ನು ಬಂಧಿಸಿ ಕರೆತಂದಿದ್ದಾರೆ.
ಕಳವುಗೈದ ಹಣದಲ್ಲಿ ದಂಪತಿ 2.10 ಲಕ್ಷ ರೂ. ಕೊಟ್ಟು ಹೊಸತಾಗಿ ಬೈಕ್ ಖರೀದಿಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಲ್ಲದೆ, ಎರಡು ಹೊಸ ಮೊಬೈಲ್ ಖರೀದಿಸಿದ್ದರು. ಇವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಇರಿಸಿದ್ದಾರೆ. ದಂಪತಿಯನ್ನು ಬೇಕಲ ಠಾಣೆಗೆ ಕರೆತಂದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
The Bekal police arrested a Chitradurga native couple, who were working with Bekal Resort on the accusation of stealing Rs 6 lac from there.Pradeep (26) and his wife Nivedita (25) are the accused who are in police custody. They had allegedly stolen cash from Bekal Home Stay resort on Kafil beach road.The cash which was kept in the cupboard of the resort went missing a few days ago. Owner Pradeep had complained to the police and suspected his staff behind the act. Further, the couple had also absconded from the resort.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm