ಬ್ರೇಕಿಂಗ್ ನ್ಯೂಸ್
11-07-22 06:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 11: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ವೈದ್ಯನಾಗಿರುವ ಡಾ.ಅನುಷ್ ನಾಯ್ಕ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
2021ರ ಮಾರ್ಚ್ ತಿಂಗಳಿನಲ್ಲಿ ಬಂಟ್ವಾಳ ತಾಲೂಕಿನ ಮಾಣಿಯಲ್ಲಿರುವ ಸರಕಾರಿ ಆಸ್ಪತ್ರೆಯ ಬಳಿ ಸಿಕ್ಕಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇತ್ತೀಚೆಗೆ ವೈದ್ಯನಿಗೆ ಬೇರೆ ಮದುವೆಯಾಗಿದ್ದು, ಈ ಬಗ್ಗೆ ಫೋನ್ ಮಾಡಿದ್ದ ಹುಡುಗಿಯನ್ನು ಗದರಿಸಿದ್ದಾನೆ. ಅಲ್ಲದೆ, ಫೋನ್ ಕಟ್ ಮಾಡದಿದ್ದರೆ ನೀನು ಮತ್ತು ನಿನ್ನ ತಂದೆ, ತಾಯಿಯನ್ನು ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಾಯಿ ಜುಲೈ 10ರಂದು ವಿಟ್ಲ ಠಾಣೆಗೆ ದೂರು ನೀಡಿದ್ದರು.
ಅದರಂತೆ, ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ವಿಟ್ಲ ಪೊಲೀಸರು ಮಾಣಿ ಬಳಿಯಿಂದ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಅನುಷ್ ನಾಯ್ಕ ಮಾಣಿ ಗ್ರಾಮದ ನಿವಾಸಿಯಾಗಿದ್ದು, ಮಂಗಳೂರಿನ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ಒಂದು ಮದುವೆಯಾಗಿ ಆಕೆಯನ್ನು ತ್ಯಜಿಸಿದ್ದ ಅನುಷ್ ನಾಯ್ಕ ಇತ್ತೀಚೆಗೆ ಎರಡನೇ ಮದುವೆಯಾಗಿದ್ದ. ಬಾಲಕಿಯು ಒಂದು ವರ್ಷದ ಹಿಂದಿನ ವಿಚಾರಕ್ಕೆ ಈಗ ಪೊಲೀಸ್ ದೂರು ನೀಡಿದ್ದು, ಆರೋಪಿ ವೈದ್ಯ ಜೈಲು ಪಾಲಾಗುವಂತೆ ಮಾಡಿದ್ದಾಳೆ.
Mangalore Wenlock doctor arrested by Vitla police for sexual harassment. The arrested has been identified as Dr Anush.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm