ಬ್ರೇಕಿಂಗ್ ನ್ಯೂಸ್
13-07-22 05:33 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 13 : ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.
ರಾಮನಗರ ಹೊರವಲಯದ ಬಸವನಪುರ ಗ್ರಾಮದಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಅಕ್ರಮವಾಗಿ ವಿದೇಶಿ ಪ್ರಜೆಗಳು ಬಂದು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮೊಹಮ್ಮದ್ ಸೊಹಿಲ್ ರಾಣಾ, ಜುಲ್ಫಿಕರ್ ಅಲಿ, ಉಜಲ್, ಮೊಹಮ್ಮದ್ ಮಿನ್ಹಾ ಜುಲ್ ಹುಸ್ಸೆನ್, ಮುಸ್ಸಾ ಶೇಖ್, ರಹೀಂ, ಮತ್ತು ಆರಿ ಫುಲ್ ಇಸ್ಲಾಂ ಎಂಬುವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ.

ಬಾಂಗ್ಲಾದಲ್ಲಿ ಉದ್ಯೋಗ ಸಿಗದ ಕಾರಣ ರಾಮನಗರಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದ ಇವರನ್ನು ಮದ್ರಾಸ್ನಿಂದ ಗಾರ್ಮೆಂಟ್ಸ್ನ ಪಿಆರ್ಒ ಕರೆತಂದಿದ್ದರು ಎಂಬ ಸತ್ಯವನ್ನು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಒಡಿಶಾ, ಅಸ್ಸಾಂ, ಬಶ್ಚಿಮ ಬಂಗಾಳ ರಾಜ್ಯಗಳ ಗುರುತಿನ ಚೀಟಿ, ಆಧಾರ್ ಕಾರ್ಡ್ಗಳ ಮೂಲಕ ಇಲ್ಲಿಗೆ ಒಟ್ಟು 8 ಮಂದಿ ಬಂದಿದ್ದಾರೆ. ಈಗಾಗಲೇ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ಇವರೊಂದಿಗೆ ಇದ್ದ ಓರ್ವ ಮಹಿಳೆ ತಲೆ ಮರೆಸಿಕೊಂಡಿದ್ದಾಳೆ. ಆಕೆಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
In a key development, 7 illegal Bangladesh nationals, who were working and staying in Karnataka, were arrested by the Ramnagara police on Tuesday. All these illegal immigrants were working at Link App Garments in Basvanapura village. The Bangladeshi gang entered India via Assam. The police, who got the tip-off, arrested 7 of them and launched an investigation into their network. According to police sources, the illegal immigrants had obtained their Aadhaar cards in Assam and had used their identity to secure a job at the local garment company.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm