ಬ್ರೇಕಿಂಗ್ ನ್ಯೂಸ್
13-07-22 05:33 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 13 : ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.
ರಾಮನಗರ ಹೊರವಲಯದ ಬಸವನಪುರ ಗ್ರಾಮದಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಅಕ್ರಮವಾಗಿ ವಿದೇಶಿ ಪ್ರಜೆಗಳು ಬಂದು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮೊಹಮ್ಮದ್ ಸೊಹಿಲ್ ರಾಣಾ, ಜುಲ್ಫಿಕರ್ ಅಲಿ, ಉಜಲ್, ಮೊಹಮ್ಮದ್ ಮಿನ್ಹಾ ಜುಲ್ ಹುಸ್ಸೆನ್, ಮುಸ್ಸಾ ಶೇಖ್, ರಹೀಂ, ಮತ್ತು ಆರಿ ಫುಲ್ ಇಸ್ಲಾಂ ಎಂಬುವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ.
ಬಾಂಗ್ಲಾದಲ್ಲಿ ಉದ್ಯೋಗ ಸಿಗದ ಕಾರಣ ರಾಮನಗರಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದ ಇವರನ್ನು ಮದ್ರಾಸ್ನಿಂದ ಗಾರ್ಮೆಂಟ್ಸ್ನ ಪಿಆರ್ಒ ಕರೆತಂದಿದ್ದರು ಎಂಬ ಸತ್ಯವನ್ನು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಒಡಿಶಾ, ಅಸ್ಸಾಂ, ಬಶ್ಚಿಮ ಬಂಗಾಳ ರಾಜ್ಯಗಳ ಗುರುತಿನ ಚೀಟಿ, ಆಧಾರ್ ಕಾರ್ಡ್ಗಳ ಮೂಲಕ ಇಲ್ಲಿಗೆ ಒಟ್ಟು 8 ಮಂದಿ ಬಂದಿದ್ದಾರೆ. ಈಗಾಗಲೇ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ಇವರೊಂದಿಗೆ ಇದ್ದ ಓರ್ವ ಮಹಿಳೆ ತಲೆ ಮರೆಸಿಕೊಂಡಿದ್ದಾಳೆ. ಆಕೆಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
In a key development, 7 illegal Bangladesh nationals, who were working and staying in Karnataka, were arrested by the Ramnagara police on Tuesday. All these illegal immigrants were working at Link App Garments in Basvanapura village. The Bangladeshi gang entered India via Assam. The police, who got the tip-off, arrested 7 of them and launched an investigation into their network. According to police sources, the illegal immigrants had obtained their Aadhaar cards in Assam and had used their identity to secure a job at the local garment company.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm