ಬ್ರೇಕಿಂಗ್ ನ್ಯೂಸ್
13-07-22 05:33 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 13 : ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.
ರಾಮನಗರ ಹೊರವಲಯದ ಬಸವನಪುರ ಗ್ರಾಮದಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಅಕ್ರಮವಾಗಿ ವಿದೇಶಿ ಪ್ರಜೆಗಳು ಬಂದು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮೊಹಮ್ಮದ್ ಸೊಹಿಲ್ ರಾಣಾ, ಜುಲ್ಫಿಕರ್ ಅಲಿ, ಉಜಲ್, ಮೊಹಮ್ಮದ್ ಮಿನ್ಹಾ ಜುಲ್ ಹುಸ್ಸೆನ್, ಮುಸ್ಸಾ ಶೇಖ್, ರಹೀಂ, ಮತ್ತು ಆರಿ ಫುಲ್ ಇಸ್ಲಾಂ ಎಂಬುವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ.

ಬಾಂಗ್ಲಾದಲ್ಲಿ ಉದ್ಯೋಗ ಸಿಗದ ಕಾರಣ ರಾಮನಗರಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದ ಇವರನ್ನು ಮದ್ರಾಸ್ನಿಂದ ಗಾರ್ಮೆಂಟ್ಸ್ನ ಪಿಆರ್ಒ ಕರೆತಂದಿದ್ದರು ಎಂಬ ಸತ್ಯವನ್ನು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಒಡಿಶಾ, ಅಸ್ಸಾಂ, ಬಶ್ಚಿಮ ಬಂಗಾಳ ರಾಜ್ಯಗಳ ಗುರುತಿನ ಚೀಟಿ, ಆಧಾರ್ ಕಾರ್ಡ್ಗಳ ಮೂಲಕ ಇಲ್ಲಿಗೆ ಒಟ್ಟು 8 ಮಂದಿ ಬಂದಿದ್ದಾರೆ. ಈಗಾಗಲೇ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ಇವರೊಂದಿಗೆ ಇದ್ದ ಓರ್ವ ಮಹಿಳೆ ತಲೆ ಮರೆಸಿಕೊಂಡಿದ್ದಾಳೆ. ಆಕೆಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
In a key development, 7 illegal Bangladesh nationals, who were working and staying in Karnataka, were arrested by the Ramnagara police on Tuesday. All these illegal immigrants were working at Link App Garments in Basvanapura village. The Bangladeshi gang entered India via Assam. The police, who got the tip-off, arrested 7 of them and launched an investigation into their network. According to police sources, the illegal immigrants had obtained their Aadhaar cards in Assam and had used their identity to secure a job at the local garment company.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm