ಬ್ರೇಕಿಂಗ್ ನ್ಯೂಸ್
13-07-22 10:49 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 13: ಮುಕ್ಕಾ ಗ್ರೂಪ್ ಆಫ್ ಕಂಪೆನಿಯ ಮುಖ್ಯಸ್ಥ ಕೆ. ಮೊಹಮದ್ ಹ್ಯಾರಿಸ್ಗೆ ಸೇರಿದ ಮಂಗಳೂರಿನ ವಿವಿಧೆಡೆಯಲ್ಲಿರುವ 17.34 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹ್ಯಾರಿಸ್ ಮಂಗಳೂರಿನಲ್ಲಿ ಹೊಂದಿದ್ದ 2 ವಸತಿಗೃಹಗಳು ಹಾಗೂ 1 ಕಾರ್ಖಾನೆಯನ್ನು ಇ.ಡಿ. ಜಪ್ತಿ ಮಾಡಿದೆ. ಹ್ಯಾರಿಸ್ ಅಕ್ರಮವಾಗಿ ಕೋಟ್ಯಂತರ ರೂ. ವಿದೇಶಿ ಬಂಡವಾಳ ಹೂಡಿಕೆ ಮಾಡಿರುವುದು ಇ.ಡಿ. ತನಿಖೆಯಲ್ಲಿ ಪತ್ತೆಯಾಗಿದ್ದು ಈ ಸಂಬಂಧ ತನಿಖೆ ಮುಂದುವರಿಸಿದೆ.

ಇಡಿ ಅಧಿಕಾರಿ ಗಳು ಫಾರಿನ್ ಎಕ್ಸ್ಚೇಂಜ್ ಮ್ಯಾನೇಜ್ಮೆಂಟ್ ಕಾಯ್ದೆ (ಫೇಮಾ) ಅಡಿ ಹ್ಯಾರಿಸ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ತನಿಖೆ ವೇಳೆ ದುಬೈನ ಅಜ್ಮಾನ್ನಲ್ಲಿ ಪ್ಲ್ಯಾಟ್ ಖರೀದಿಸಿರುವುದು ಪತ್ತೆಯಾಗಿದೆ. ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ವಿದೇಶಿ ವ್ಯಾಪಾರ ಘಟಕದಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿರುವುದು, ಷೇರುಗಳನ್ನು ಹೊಂದಿರುವುದು ತನಿಖೆಯಲ್ಲಿ ಕಂಡುಬಂದಿದೆ.

ದೇಶದ ಪ್ರಜೆಗಳು ಅಕ್ರಮ ಹಣ ವರ್ಗಾವಣೆ ಮೂಲಕ ವಿದೇಶದಲ್ಲಿ ಅಕ್ರಮ ಆಸ್ತಿ ಹೊಂದಿದ್ದರೆ, ಆ ಮೌಲ್ಯಕ್ಕೆ ಸಮನಾದ ಇಲ್ಲಿನ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿಗೆ ಅಧಿಕಾರ ಇದೆ ಎನ್ನಲಾಗಿದೆ. ಈ ಪ್ರಕರಣದಲ್ಲೂ ಹ್ಯಾರಿಸ್ ವಿದೇಶದಲ್ಲಿ ಅಕ್ರಮವಾಗಿ ಹೊಂದಿರುವ ಆಸ್ತಿಗೆ ಸಮನಾದ ಮಂಗಳೂರಿನಲ್ಲಿ ಹೊಂದಿದ್ದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Illegal wealth abroad, Mangalore based Mukka fish oil company assets of 17 crore seized. Mukka company is run by Nalapad Ahmed Haris. It's a Proteins Limited company, primarily engaged in the production of, Fish Meal, Fish Oil and Fish Soluble Paste. After officials found undeclared illegal wealth abroad they have their assets here in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am