ಬ್ರೇಕಿಂಗ್ ನ್ಯೂಸ್
15-07-22 10:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 15 : ಜೈಲಿನಲ್ಲಿದ್ದ ಇಬ್ಬರು ಕೈದಿಗಳಿಗೆ ಕೊಡಲು ಗೆಳತಿಯರಿಬ್ಬರು ತಮ್ಮ ಗುಪ್ತಾಂಗದಲ್ಲೇ ಗಾಂಜಾ ಇಟ್ಟುಕೊಂಡು ಬಂದು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.
ಚಾಮರಾಜಪೇಟೆಯ ಸಂಗೀತಾ ಎಂಬಾಕೆ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತನ್ನ ಗೆಳೆಯ ಲೋಹಿತ್ ಗೆ ಗಾಂಜಾ ನೀಡಲು ಗುಪ್ತಾಂಗದಲ್ಲಿ 220 ಗ್ರಾಂ ಅಶಿಶ್ ಎಣ್ಣೆ ಪ್ಯಾಕೆಟನ್ನು ಇಟ್ಟುಕೊಂಡು ಬಂದಿದ್ದಳು.

ಸಂದರ್ಶನದ ನೆಪದಲ್ಲಿ ಬಂದ ಆಕೆಯ ನಡಿಗೆ ಕುರಿತು ಅನುಮಾನಗೊಂಡ ಜೈಲಿನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಮಹಿಳಾ ಪೊಲೀಸರಿಂದ ತಪಾಸಣೆ ನಡೆಸಿದಾಗ ಗಾಂಜಾ ಬೆಳಕಿಗೆ ಬಂದಿದೆ.
ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಛಾಯಾ ಎಂಬಾಕೆ ಜೈಲಿನಲ್ಲಿದ್ದ ಕಾಳಪ್ಪ ಎಂಬಾತನ ಭೇಟಿಗೆ ಬಂದಿದ್ದು, ತನ್ನ ಗುಪ್ತಾಂಗದಲ್ಲಿ 50 ಎಂಎಲ್ ಕೊಬ್ಬರಿ ಎಣ್ಣೆ ಬಾಟಲಿಯಲ್ಲಿ ಅಶಿಶ್ ಆಯಿಲನ್ನು ತುಂಬಿ ಗೆಳೆಯನಿಗೆ ಕೊಡಲು ಮುಂದಾಗಿದ್ದಳು. ಈಕೆ ಕೂಡ ಜೈಲು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.
Bangalore Girl friend supplies Ganja by storing it in her privates to give it to her friend in Jail, caught.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm