ಬ್ರೇಕಿಂಗ್ ನ್ಯೂಸ್
15-07-22 10:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 15 : ಜೈಲಿನಲ್ಲಿದ್ದ ಇಬ್ಬರು ಕೈದಿಗಳಿಗೆ ಕೊಡಲು ಗೆಳತಿಯರಿಬ್ಬರು ತಮ್ಮ ಗುಪ್ತಾಂಗದಲ್ಲೇ ಗಾಂಜಾ ಇಟ್ಟುಕೊಂಡು ಬಂದು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.
ಚಾಮರಾಜಪೇಟೆಯ ಸಂಗೀತಾ ಎಂಬಾಕೆ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತನ್ನ ಗೆಳೆಯ ಲೋಹಿತ್ ಗೆ ಗಾಂಜಾ ನೀಡಲು ಗುಪ್ತಾಂಗದಲ್ಲಿ 220 ಗ್ರಾಂ ಅಶಿಶ್ ಎಣ್ಣೆ ಪ್ಯಾಕೆಟನ್ನು ಇಟ್ಟುಕೊಂಡು ಬಂದಿದ್ದಳು.

ಸಂದರ್ಶನದ ನೆಪದಲ್ಲಿ ಬಂದ ಆಕೆಯ ನಡಿಗೆ ಕುರಿತು ಅನುಮಾನಗೊಂಡ ಜೈಲಿನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಮಹಿಳಾ ಪೊಲೀಸರಿಂದ ತಪಾಸಣೆ ನಡೆಸಿದಾಗ ಗಾಂಜಾ ಬೆಳಕಿಗೆ ಬಂದಿದೆ.
ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಛಾಯಾ ಎಂಬಾಕೆ ಜೈಲಿನಲ್ಲಿದ್ದ ಕಾಳಪ್ಪ ಎಂಬಾತನ ಭೇಟಿಗೆ ಬಂದಿದ್ದು, ತನ್ನ ಗುಪ್ತಾಂಗದಲ್ಲಿ 50 ಎಂಎಲ್ ಕೊಬ್ಬರಿ ಎಣ್ಣೆ ಬಾಟಲಿಯಲ್ಲಿ ಅಶಿಶ್ ಆಯಿಲನ್ನು ತುಂಬಿ ಗೆಳೆಯನಿಗೆ ಕೊಡಲು ಮುಂದಾಗಿದ್ದಳು. ಈಕೆ ಕೂಡ ಜೈಲು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.
Bangalore Girl friend supplies Ganja by storing it in her privates to give it to her friend in Jail, caught.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm