ಬ್ರೇಕಿಂಗ್ ನ್ಯೂಸ್
16-07-22 01:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 16: ಕೇರಳದ ಕಾಸರಗೋಡು ಮೂಲದ ಮಿಲಿಟರಿ ಇಂಜಿನಿಯರ್ ಆಗಿದ್ದ ಯುವಕನನ್ನು ತಂಡವೊಂದು ಚೂರಿಯಿಂದ ಇರಿದು ಕೊಲೆಗೈದ ಘಟನೆ ಜಿಗಣಿ ಕೈಗಾರಿಕಾ ಕೇಂದ್ರದಲ್ಲಿ ನಡೆದಿದೆ.
ಜಿಗಣಿಯ ಟಾಟಾ ಮಿಲಿಟರಿ ಇಂಜಿನಿಯರಿಂಗ್ ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಸಾನು ಥಾಮ್ಸನ್ (31) ಕೊಲೆಯಾದವರು. ಗುರುವಾರ ರಾತ್ರಿ 10.30 ಕ್ಕೆ ಕೆಲಸ ಬಿಟ್ಟು ತನ್ನ ಪಿಜಿಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕೊಲೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಯುವಕನನ್ನು ತಪ್ಪಾಗಿ ಭ್ರಮಿಸಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಯಾರೋ ಒಬ್ಬರನ್ನು ಗುರಿಯಾಗಿಸಿ ತಂಡ ಹಲ್ಲೆಗೈದಿದ್ದು ಅಮಾಯಕ ಇಂಜಿನಿಯರ್ ಬಲಿಯಾಗಿದ್ದಾನೆ. ಸಾನು ಥಾಮ್ಸನ್ ಕಾಸರಗೋಡು ಜಿಲ್ಲೆಯ ರಾಜಾಪುರಂ ನಿವಾಸಿಯಾಗಿದ್ದು ಹತ್ತು ವರ್ಷಗಳಿಂದ ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A Malayali youth was stabbed to death in Bengaluru on Thursday night. It is suspected that a hired goon gang stabbed him over mistaken identity
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm