ಬ್ರೇಕಿಂಗ್ ನ್ಯೂಸ್
16-07-22 01:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 16: ಕೇರಳದ ಕಾಸರಗೋಡು ಮೂಲದ ಮಿಲಿಟರಿ ಇಂಜಿನಿಯರ್ ಆಗಿದ್ದ ಯುವಕನನ್ನು ತಂಡವೊಂದು ಚೂರಿಯಿಂದ ಇರಿದು ಕೊಲೆಗೈದ ಘಟನೆ ಜಿಗಣಿ ಕೈಗಾರಿಕಾ ಕೇಂದ್ರದಲ್ಲಿ ನಡೆದಿದೆ.
ಜಿಗಣಿಯ ಟಾಟಾ ಮಿಲಿಟರಿ ಇಂಜಿನಿಯರಿಂಗ್ ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಸಾನು ಥಾಮ್ಸನ್ (31) ಕೊಲೆಯಾದವರು. ಗುರುವಾರ ರಾತ್ರಿ 10.30 ಕ್ಕೆ ಕೆಲಸ ಬಿಟ್ಟು ತನ್ನ ಪಿಜಿಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕೊಲೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಯುವಕನನ್ನು ತಪ್ಪಾಗಿ ಭ್ರಮಿಸಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಯಾರೋ ಒಬ್ಬರನ್ನು ಗುರಿಯಾಗಿಸಿ ತಂಡ ಹಲ್ಲೆಗೈದಿದ್ದು ಅಮಾಯಕ ಇಂಜಿನಿಯರ್ ಬಲಿಯಾಗಿದ್ದಾನೆ. ಸಾನು ಥಾಮ್ಸನ್ ಕಾಸರಗೋಡು ಜಿಲ್ಲೆಯ ರಾಜಾಪುರಂ ನಿವಾಸಿಯಾಗಿದ್ದು ಹತ್ತು ವರ್ಷಗಳಿಂದ ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A Malayali youth was stabbed to death in Bengaluru on Thursday night. It is suspected that a hired goon gang stabbed him over mistaken identity
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm