ಬ್ರೇಕಿಂಗ್ ನ್ಯೂಸ್
16-07-22 01:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 16: ಕೇರಳದ ಕಾಸರಗೋಡು ಮೂಲದ ಮಿಲಿಟರಿ ಇಂಜಿನಿಯರ್ ಆಗಿದ್ದ ಯುವಕನನ್ನು ತಂಡವೊಂದು ಚೂರಿಯಿಂದ ಇರಿದು ಕೊಲೆಗೈದ ಘಟನೆ ಜಿಗಣಿ ಕೈಗಾರಿಕಾ ಕೇಂದ್ರದಲ್ಲಿ ನಡೆದಿದೆ.
ಜಿಗಣಿಯ ಟಾಟಾ ಮಿಲಿಟರಿ ಇಂಜಿನಿಯರಿಂಗ್ ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಸಾನು ಥಾಮ್ಸನ್ (31) ಕೊಲೆಯಾದವರು. ಗುರುವಾರ ರಾತ್ರಿ 10.30 ಕ್ಕೆ ಕೆಲಸ ಬಿಟ್ಟು ತನ್ನ ಪಿಜಿಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕೊಲೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಯುವಕನನ್ನು ತಪ್ಪಾಗಿ ಭ್ರಮಿಸಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಯಾರೋ ಒಬ್ಬರನ್ನು ಗುರಿಯಾಗಿಸಿ ತಂಡ ಹಲ್ಲೆಗೈದಿದ್ದು ಅಮಾಯಕ ಇಂಜಿನಿಯರ್ ಬಲಿಯಾಗಿದ್ದಾನೆ. ಸಾನು ಥಾಮ್ಸನ್ ಕಾಸರಗೋಡು ಜಿಲ್ಲೆಯ ರಾಜಾಪುರಂ ನಿವಾಸಿಯಾಗಿದ್ದು ಹತ್ತು ವರ್ಷಗಳಿಂದ ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A Malayali youth was stabbed to death in Bengaluru on Thursday night. It is suspected that a hired goon gang stabbed him over mistaken identity
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm