ಬ್ರೇಕಿಂಗ್ ನ್ಯೂಸ್
16-07-22 01:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 16: ಕೇರಳದ ಕಾಸರಗೋಡು ಮೂಲದ ಮಿಲಿಟರಿ ಇಂಜಿನಿಯರ್ ಆಗಿದ್ದ ಯುವಕನನ್ನು ತಂಡವೊಂದು ಚೂರಿಯಿಂದ ಇರಿದು ಕೊಲೆಗೈದ ಘಟನೆ ಜಿಗಣಿ ಕೈಗಾರಿಕಾ ಕೇಂದ್ರದಲ್ಲಿ ನಡೆದಿದೆ.
ಜಿಗಣಿಯ ಟಾಟಾ ಮಿಲಿಟರಿ ಇಂಜಿನಿಯರಿಂಗ್ ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಸಾನು ಥಾಮ್ಸನ್ (31) ಕೊಲೆಯಾದವರು. ಗುರುವಾರ ರಾತ್ರಿ 10.30 ಕ್ಕೆ ಕೆಲಸ ಬಿಟ್ಟು ತನ್ನ ಪಿಜಿಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕೊಲೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಯುವಕನನ್ನು ತಪ್ಪಾಗಿ ಭ್ರಮಿಸಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಯಾರೋ ಒಬ್ಬರನ್ನು ಗುರಿಯಾಗಿಸಿ ತಂಡ ಹಲ್ಲೆಗೈದಿದ್ದು ಅಮಾಯಕ ಇಂಜಿನಿಯರ್ ಬಲಿಯಾಗಿದ್ದಾನೆ. ಸಾನು ಥಾಮ್ಸನ್ ಕಾಸರಗೋಡು ಜಿಲ್ಲೆಯ ರಾಜಾಪುರಂ ನಿವಾಸಿಯಾಗಿದ್ದು ಹತ್ತು ವರ್ಷಗಳಿಂದ ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A Malayali youth was stabbed to death in Bengaluru on Thursday night. It is suspected that a hired goon gang stabbed him over mistaken identity
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am