ಬ್ರೇಕಿಂಗ್ ನ್ಯೂಸ್
16-07-22 01:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 16: ಕೇರಳದ ಕಾಸರಗೋಡು ಮೂಲದ ಮಿಲಿಟರಿ ಇಂಜಿನಿಯರ್ ಆಗಿದ್ದ ಯುವಕನನ್ನು ತಂಡವೊಂದು ಚೂರಿಯಿಂದ ಇರಿದು ಕೊಲೆಗೈದ ಘಟನೆ ಜಿಗಣಿ ಕೈಗಾರಿಕಾ ಕೇಂದ್ರದಲ್ಲಿ ನಡೆದಿದೆ.
ಜಿಗಣಿಯ ಟಾಟಾ ಮಿಲಿಟರಿ ಇಂಜಿನಿಯರಿಂಗ್ ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಸಾನು ಥಾಮ್ಸನ್ (31) ಕೊಲೆಯಾದವರು. ಗುರುವಾರ ರಾತ್ರಿ 10.30 ಕ್ಕೆ ಕೆಲಸ ಬಿಟ್ಟು ತನ್ನ ಪಿಜಿಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕೊಲೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಯುವಕನನ್ನು ತಪ್ಪಾಗಿ ಭ್ರಮಿಸಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಯಾರೋ ಒಬ್ಬರನ್ನು ಗುರಿಯಾಗಿಸಿ ತಂಡ ಹಲ್ಲೆಗೈದಿದ್ದು ಅಮಾಯಕ ಇಂಜಿನಿಯರ್ ಬಲಿಯಾಗಿದ್ದಾನೆ. ಸಾನು ಥಾಮ್ಸನ್ ಕಾಸರಗೋಡು ಜಿಲ್ಲೆಯ ರಾಜಾಪುರಂ ನಿವಾಸಿಯಾಗಿದ್ದು ಹತ್ತು ವರ್ಷಗಳಿಂದ ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A Malayali youth was stabbed to death in Bengaluru on Thursday night. It is suspected that a hired goon gang stabbed him over mistaken identity
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm