ಬ್ರೇಕಿಂಗ್ ನ್ಯೂಸ್
16-07-22 10:41 pm Mangalore Correspondent ಕ್ರೈಂ
ಮಂಗಳೂರು, ಜುಲೈ 16 : ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ನೇತೃತ್ವದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಾವೂರು ಶಂಕರ ನಗರ ಕೆ.ಸಿ ಆಳ್ವ ಲೇಔಟ್ ಒಳಗಿನ ಮನೆಯೊಂದಕ್ಕೆ ದಾಳಿ ನಡೆಸಿ ಆರೋಪಿ ವಿಖ್ಯಾತ್ @ ವಿಕ್ಕಿ ಬಪ್ಪಾಲ್(28) ಮತ್ತು ಆತನ ಪತ್ನಿ ಅಂಜನಾ(24) ಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಒಟ್ಟು 2,200 ಕೆಜಿ ತೂಕದ ರೂ. 22,000 ಮೌಲ್ಯದ ಗಾಂಜಾ, ನಗದು ರೂ. 1,500, ಮೊಬೈಲ್ ಫೋನ್-1 ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಸೊತ್ತಿನ ಒಟ್ಟು ಮೌಲ್ಯ ರೂ. 92,000/- ಆಗಬಹುದು. ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.
ವಿಕ್ಕಿ ಬಪ್ಪಾಲ್ ವಿರುದ್ದ ಈ ಹಿಂದೆ ಮಂಗಳೂರು ನಗರದ ದಕ್ಷಿಣ, ಉತ್ತರ, ಬರ್ಕೆ, ಉರ್ವಾ, ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಹಾಗೂ ಕಿಡ್ನಾಪ್ ಸಂಬಂಧಪಟ್ಟಂತೆ ಒಟ್ಟು 13 ಪ್ರಕರಣಗಳು ದಾಖಲಾಗಿರುತ್ತದೆ. ಅಂಜನಾ ವಿರುದ್ಧವೂ ಈ ಹಿಂದೆ ಕಂಕನಾಡಿ ನಗರ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆರೋಪಿ ಹಾಗೂ ಆತನ ಪತ್ನಿ ಸೇರಿಕೊಂಡು ಮಂಗಳೂರು ನಗರದ ಎಂ ಜಿ ರಸ್ತೆಯಲ್ಲಿರುವ ವಿದ್ಯಾಸಂಸ್ಥೆಗಳ ಪರಿಸರದಲ್ಲಿ ಹಾಗೂ ಕೆಪಿಟಿ, ಕದ್ರಿ, ಜೆಪ್ಪು ಬಪ್ಪಾಲ್ ಪರಿಸರದಲ್ಲಿ ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
The CCB police arrested a couple for possessing ganja at Kavoor on Saturday, July 16.The CCB police, guided by inspector Mahesh Prasad and led by PSI Rajendra conducted a raid on a residence in Shankara Nagara, K C Alva Layout, Kavoor.The arrested have been been identified as Vikyath alias Vikky Bappal (28) and his wife Anjana (21), residents of Shankara Nagara.From the accused, Rs 22,000 worth of 2.200 kg ganja, Rs 1,500 cash, one mobile phone and digital weighing machine all totalling worth Rs 92,000, have been seized.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm