ಬ್ರೇಕಿಂಗ್ ನ್ಯೂಸ್
17-07-22 08:55 am Mangaluru Correspondent ಕ್ರೈಂ
ಮಂಗಳೂರು, ಜುಲೈ 16: ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಯೊಬ್ಬನ ಮೇಲೆ ಫೈರಿಂಗ್ ಮಾಡಿದ್ದಾರೆ. ಮಂಗಳೂರಿನ ನಟೋರಿಯಸ್ ರೌಡಿ, ತಲೆಮರೆಸಿಕೊಂಡು ಓಡಾಡುತ್ತಿದ್ದ ಮುಕ್ತಾರ್ ಮೇಲೆ ಉಳ್ಳಾಲ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಅಸೈಗೋಳಿ ಬಳಿ ಘಟನೆ ನಡೆದಿದ್ದು ಗಾಯಗೊಂಡ ರೌಡಿಯನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಕ್ತಾರ್ ಕಾವೂರು ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದು ಆತನ ವಿರುದ್ಧ 15ಕ್ಕೂ ಹೆಚ್ಚು ಕೇಸುಗಳಿವೆ. 2017ರಿಂದ ಆರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ತಲೆಮರೆಸಿಕೊಂಡಿದ್ದ.



ಪ್ರಕರಣ ಒಂದರಲ್ಲಿ ಆತನನ್ನು ವಶಕ್ಕೆ ಪಡೆದ ಉಳ್ಳಾಲ ಪೊಲೀಸರು ಹಿಂದಿನ ಪ್ರಕರಣಗಳಲ್ಲಿ ವಾಹನಗಳನ್ನು ಬಳಸಿದ ಬಗ್ಗೆ ಮಹಜರು ನಡೆಸಲು ಇಂದು ಬೆಳಗ್ಗೆ ಅಸೈಗೋಳಿಗೆ ಒಯ್ದಿದ್ದರು. ಈ ವೇಳೆ, ಪೊಲೀಸರಿಗೆ ಹಲ್ಲೆಗೈದು ಮುಕ್ತಾರ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ.
Ullal police firing on accused who tried to attack cops and escape. The accused was wanted in six. The accused has been identified as Mukthar from Asaigoli. The accused attacked the police personnel and tried to flee a when the Ullal SI Sandeep open fired on him. The accused has been admitted as KS Hedge in Mangalore. Police commissioner Shashi Kumar to visit spot.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm