ಬ್ರೇಕಿಂಗ್ ನ್ಯೂಸ್
17-07-22 08:55 am Mangaluru Correspondent ಕ್ರೈಂ
ಮಂಗಳೂರು, ಜುಲೈ 16: ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಯೊಬ್ಬನ ಮೇಲೆ ಫೈರಿಂಗ್ ಮಾಡಿದ್ದಾರೆ. ಮಂಗಳೂರಿನ ನಟೋರಿಯಸ್ ರೌಡಿ, ತಲೆಮರೆಸಿಕೊಂಡು ಓಡಾಡುತ್ತಿದ್ದ ಮುಕ್ತಾರ್ ಮೇಲೆ ಉಳ್ಳಾಲ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಅಸೈಗೋಳಿ ಬಳಿ ಘಟನೆ ನಡೆದಿದ್ದು ಗಾಯಗೊಂಡ ರೌಡಿಯನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಕ್ತಾರ್ ಕಾವೂರು ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದು ಆತನ ವಿರುದ್ಧ 15ಕ್ಕೂ ಹೆಚ್ಚು ಕೇಸುಗಳಿವೆ. 2017ರಿಂದ ಆರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ತಲೆಮರೆಸಿಕೊಂಡಿದ್ದ.
ಪ್ರಕರಣ ಒಂದರಲ್ಲಿ ಆತನನ್ನು ವಶಕ್ಕೆ ಪಡೆದ ಉಳ್ಳಾಲ ಪೊಲೀಸರು ಹಿಂದಿನ ಪ್ರಕರಣಗಳಲ್ಲಿ ವಾಹನಗಳನ್ನು ಬಳಸಿದ ಬಗ್ಗೆ ಮಹಜರು ನಡೆಸಲು ಇಂದು ಬೆಳಗ್ಗೆ ಅಸೈಗೋಳಿಗೆ ಒಯ್ದಿದ್ದರು. ಈ ವೇಳೆ, ಪೊಲೀಸರಿಗೆ ಹಲ್ಲೆಗೈದು ಮುಕ್ತಾರ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ.
Ullal police firing on accused who tried to attack cops and escape. The accused was wanted in six. The accused has been identified as Mukthar from Asaigoli. The accused attacked the police personnel and tried to flee a when the Ullal SI Sandeep open fired on him. The accused has been admitted as KS Hedge in Mangalore. Police commissioner Shashi Kumar to visit spot.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm