ಬ್ರೇಕಿಂಗ್ ನ್ಯೂಸ್
17-07-22 08:55 am Mangaluru Correspondent ಕ್ರೈಂ
ಮಂಗಳೂರು, ಜುಲೈ 16: ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಯೊಬ್ಬನ ಮೇಲೆ ಫೈರಿಂಗ್ ಮಾಡಿದ್ದಾರೆ. ಮಂಗಳೂರಿನ ನಟೋರಿಯಸ್ ರೌಡಿ, ತಲೆಮರೆಸಿಕೊಂಡು ಓಡಾಡುತ್ತಿದ್ದ ಮುಕ್ತಾರ್ ಮೇಲೆ ಉಳ್ಳಾಲ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಅಸೈಗೋಳಿ ಬಳಿ ಘಟನೆ ನಡೆದಿದ್ದು ಗಾಯಗೊಂಡ ರೌಡಿಯನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಕ್ತಾರ್ ಕಾವೂರು ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದು ಆತನ ವಿರುದ್ಧ 15ಕ್ಕೂ ಹೆಚ್ಚು ಕೇಸುಗಳಿವೆ. 2017ರಿಂದ ಆರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ತಲೆಮರೆಸಿಕೊಂಡಿದ್ದ.



ಪ್ರಕರಣ ಒಂದರಲ್ಲಿ ಆತನನ್ನು ವಶಕ್ಕೆ ಪಡೆದ ಉಳ್ಳಾಲ ಪೊಲೀಸರು ಹಿಂದಿನ ಪ್ರಕರಣಗಳಲ್ಲಿ ವಾಹನಗಳನ್ನು ಬಳಸಿದ ಬಗ್ಗೆ ಮಹಜರು ನಡೆಸಲು ಇಂದು ಬೆಳಗ್ಗೆ ಅಸೈಗೋಳಿಗೆ ಒಯ್ದಿದ್ದರು. ಈ ವೇಳೆ, ಪೊಲೀಸರಿಗೆ ಹಲ್ಲೆಗೈದು ಮುಕ್ತಾರ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ.
Ullal police firing on accused who tried to attack cops and escape. The accused was wanted in six. The accused has been identified as Mukthar from Asaigoli. The accused attacked the police personnel and tried to flee a when the Ullal SI Sandeep open fired on him. The accused has been admitted as KS Hedge in Mangalore. Police commissioner Shashi Kumar to visit spot.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm