ಬ್ರೇಕಿಂಗ್ ನ್ಯೂಸ್
18-07-22 12:58 pm Mangalore Correspondent ಕ್ರೈಂ
ಮಂಗಳೂರು, ಜುಲೈ 18 : ತರಕಾರಿ ಅಂಗಡಿಗೆ ಬರುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವೂರಿನ ಪಂಜಿಮೊಗರು ನಿವಾಸಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿಯಾಗಿದ್ದು ಪಂಜಿಮೊಗರಿನಲ್ಲಿ ವಾಸ್ತವ್ಯ ಇದ್ದ ಮುಸ್ತಫಾ (35) ಬಂಧಿತ ಆರೋಪಿ. ಈತ ಕಾವೂರಿನ ಗಾಂಧಿ ನಗರದಲ್ಲಿ ತರಕಾರಿ ಅಂಗಡಿ ಹೊಂದಿದ್ದು ಅಲ್ಲಿಗೆ ಬರುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಿರುಕುಳ ನೀಡಿದ್ದಾನೆ.
ವಿದ್ಯಾರ್ಥಿನಿಗೆ ಜೂನ್ 10 ರಿಂದ ಜುಲೈ 8 ರ ವರೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ಜುಲೈ 8ರಂದು ರಾತ್ರಿ ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇರುವುದನ್ನು ತಿಳಿದು ಆರೋಪಿ ನುಗ್ಗಿದ್ದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮನೆಯವರಲ್ಲಿ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡಲ್ಲ ಎಂದು ಬೆದರಿಸಿದ್ದ. ಇದರಿಂದ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ವಿಷಯ ತಿಳಿಸಿರಲಿಲ್ಲ. ಈ ನಡುವೆ, ಮೊಬೈಲಿನಲ್ಲಿ ವಿಡಿಯೋ ಕರೆ ಮಾಡುವಂತೆ ಪೀಡಿಸುತ್ತಿದ್ದು ತಾಯಿಗೆ ಸಂಶಯ ಬಂದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ತಾಯಿ ಬಳಿಕ ಮಗಳನ್ನು ಕರೆದೊಯ್ದು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕೇಸು ದಾಖಲಿಸಿದ್ದಾರೆ.
Mangalore Sexual harassment of minor girl by Vegetable vendor in Kavoor, accused arrested under POCSO act by Mangalore Police. The arrested has been identified as Mustafa.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm