ಬ್ರೇಕಿಂಗ್ ನ್ಯೂಸ್
18-07-22 12:58 pm Mangalore Correspondent ಕ್ರೈಂ
ಮಂಗಳೂರು, ಜುಲೈ 18 : ತರಕಾರಿ ಅಂಗಡಿಗೆ ಬರುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವೂರಿನ ಪಂಜಿಮೊಗರು ನಿವಾಸಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿಯಾಗಿದ್ದು ಪಂಜಿಮೊಗರಿನಲ್ಲಿ ವಾಸ್ತವ್ಯ ಇದ್ದ ಮುಸ್ತಫಾ (35) ಬಂಧಿತ ಆರೋಪಿ. ಈತ ಕಾವೂರಿನ ಗಾಂಧಿ ನಗರದಲ್ಲಿ ತರಕಾರಿ ಅಂಗಡಿ ಹೊಂದಿದ್ದು ಅಲ್ಲಿಗೆ ಬರುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಿರುಕುಳ ನೀಡಿದ್ದಾನೆ.
ವಿದ್ಯಾರ್ಥಿನಿಗೆ ಜೂನ್ 10 ರಿಂದ ಜುಲೈ 8 ರ ವರೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ಜುಲೈ 8ರಂದು ರಾತ್ರಿ ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇರುವುದನ್ನು ತಿಳಿದು ಆರೋಪಿ ನುಗ್ಗಿದ್ದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮನೆಯವರಲ್ಲಿ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡಲ್ಲ ಎಂದು ಬೆದರಿಸಿದ್ದ. ಇದರಿಂದ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ವಿಷಯ ತಿಳಿಸಿರಲಿಲ್ಲ. ಈ ನಡುವೆ, ಮೊಬೈಲಿನಲ್ಲಿ ವಿಡಿಯೋ ಕರೆ ಮಾಡುವಂತೆ ಪೀಡಿಸುತ್ತಿದ್ದು ತಾಯಿಗೆ ಸಂಶಯ ಬಂದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ತಾಯಿ ಬಳಿಕ ಮಗಳನ್ನು ಕರೆದೊಯ್ದು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕೇಸು ದಾಖಲಿಸಿದ್ದಾರೆ.
Mangalore Sexual harassment of minor girl by Vegetable vendor in Kavoor, accused arrested under POCSO act by Mangalore Police. The arrested has been identified as Mustafa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm