ಬ್ರೇಕಿಂಗ್ ನ್ಯೂಸ್
23-07-22 09:05 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 23 : ಆರು ವರ್ಷದ ಮಗುವನ್ನು ಮನೆಗೆ ಕರೆಸಿ, ಗೆಣಸು ಕೊಡುವುದಾಗಿ ಹೇಳಿ ಮಂಚದಲ್ಲಿ ಮಲಗಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಾರಾಯಣ ನಾಯ್ಕ(38) ಬಂಧಿತ ಆರೋಪಿ. ಈತ ಪತ್ನಿಯೊಂದಿಗೆ ವಾಸವಿದ್ದು ಮನೆಯಲ್ಲಿ ಬೇರೆ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಬರಹೇಳಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಜುಲೈ 8 ರಂದು ಕೃತ್ಯ ಎಸಗಿದ್ದು ಮಗು ಮನೆಗೆ ಬಂದು ವಿಷಯ ತಿಳಿಸಿತ್ತು. ಆದರೆ ಮನೆಯವರು ಮಗುವಿನ ಭವಿಷ್ಯದ ಬಗ್ಗೆ ಚಿಂತಿಸಿ, ಆಸ್ಪತ್ರೆಗೂ ಹೋಗದೆ ಪೊಲೀಸರಿಗೂ ದೂರು ನೀಡದೆ ಇದ್ದರು.
ಆದರೆ ಬಾಲಕಿಯನ್ನು ಮತ್ತೆ ಮತ್ತೆ ಅದೇ ರೀತಿ ಕರೆದಿದ್ದರಿಂದ ಬಾಲಕಿ ಮನೆಯವರು ಆರೋಪಿ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Belthangady Sexual harassment to six year old girl, accused arrested in Mangalore. The arrested has been identified as Narayan Nayak.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm