ಬ್ರೇಕಿಂಗ್ ನ್ಯೂಸ್
24-07-22 12:53 pm Bangalore Correspondent ಕ್ರೈಂ
bnಬೆಂಗಳೂರು, ಜುಲೈ 24 : ನಗರದ ಇನ್ಫೆಂಟ್ರಿ ರಸ್ತೆಯ ಪೊಲೀಸ್ ಕಮಿಷನರ್ ಕಚೇರಿ ಬಳಿ ಪಾರ್ಕ್ ಮಾಡಿದ್ದ ಕಾರಿನ ಗಾಜು ಒಡೆದು ದುಷ್ಕರ್ಮಿಗಳು ರೂ. 4.50 ಲಕ್ಷ ನಗದು ಇದ್ದ ಬ್ಯಾಗನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ.
ಹಣ ಕಳೆದುಕೊಂಡ ಲಕ್ಷ್ಮೀಶ್ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಓಜಿಕುಪ್ಪಂ ತಂಡದವರು ಕೃತ್ಯ ಎಸಗಿರುವ ಅನುಮಾನವಿದೆ ಎಂದು ವಿಧಾನಸೌಧ ಠಾಣೆ ಪೊಲೀಸರು ತಿಳಿಸಿದ್ದಾರೆ.
ಮನೆ ಸಾಲದ ಕಂತು ಕಟ್ಟಲೆಂದು ಲಕ್ಷ್ಮೀಶ್ ಅವರು ಮಹದೇವಪುರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ₹ 4.50 ಲಕ್ಷ ಹಣವನ್ನು ಡ್ರಾ ಮಾಡಿಕೊಂಡಿದ್ದರು. ಅದನ್ನು ಬೇರೆ ಬ್ಯಾಂಕ್ಗೆ ಪಾವತಿಸಲು ನಗರಕ್ಕೆ ಬಂದಿದ್ದರು. ಇದರ ನಡುವೆ, ಇನ್ಫೆಂಟ್ರಿ ರಸ್ತೆಯ ಕಾನೂನು ಮಾಪನ ಇಲಾಖೆ ಕಟ್ಟಡದ ಪಾರ್ಕಿಂಗ್ ಜಾಗದಲ್ಲಿ ಕಾರು ನಿಲ್ಲಿಸಿ, ಕೆಲಸದ ನಿಮಿತ್ತ ತನ್ನ ಕಚೇರಿಗೆ ಹೋಗಿದ್ದರು.
ಲಕ್ಷ್ಮೀಶ್ ಕಾರಿನಲ್ಲಿ ಹಣ ಇಟ್ಟಿರುವುದನ್ನು ತಿಳಿದಿದ್ದ ದುಷ್ಕರ್ಮಿಗಳು, ಮಹದೇವಪುರದಿಂದ ಪಲ್ಸರ್ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಲಕ್ಷ್ಮೀಶ್ ಕಾರು ಪಾರ್ಕಿಂಗ್ ಮಾಡಿದ್ದ ಜಾಗದಲ್ಲಿ ಗಾಜು ಒಡೆದು, ಒಳಗಿದ್ದ ಹಣದ ಬ್ಯಾಗನ್ನು ಲಪಟಾಯಿಸಿ ಪರಾರಿಯಾಗಿದ್ದಾರೆ. ಲಕ್ಷ್ಮೀಶ್ ತನ್ನ ಕೆಲಸ ಮುಗಿಸಿ ವಾಪಸು ಕಾರಿನ ಬಳಿ ಬಂದಾಗ ವಿಷಯ ಗೊತ್ತಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Thieves break car parked near Bangalore Commissioner office and take 4.50 lakhs.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm