ಬ್ರೇಕಿಂಗ್ ನ್ಯೂಸ್
24-07-22 12:53 pm Bangalore Correspondent ಕ್ರೈಂ
bnಬೆಂಗಳೂರು, ಜುಲೈ 24 : ನಗರದ ಇನ್ಫೆಂಟ್ರಿ ರಸ್ತೆಯ ಪೊಲೀಸ್ ಕಮಿಷನರ್ ಕಚೇರಿ ಬಳಿ ಪಾರ್ಕ್ ಮಾಡಿದ್ದ ಕಾರಿನ ಗಾಜು ಒಡೆದು ದುಷ್ಕರ್ಮಿಗಳು ರೂ. 4.50 ಲಕ್ಷ ನಗದು ಇದ್ದ ಬ್ಯಾಗನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ.
ಹಣ ಕಳೆದುಕೊಂಡ ಲಕ್ಷ್ಮೀಶ್ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಓಜಿಕುಪ್ಪಂ ತಂಡದವರು ಕೃತ್ಯ ಎಸಗಿರುವ ಅನುಮಾನವಿದೆ ಎಂದು ವಿಧಾನಸೌಧ ಠಾಣೆ ಪೊಲೀಸರು ತಿಳಿಸಿದ್ದಾರೆ.
ಮನೆ ಸಾಲದ ಕಂತು ಕಟ್ಟಲೆಂದು ಲಕ್ಷ್ಮೀಶ್ ಅವರು ಮಹದೇವಪುರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ₹ 4.50 ಲಕ್ಷ ಹಣವನ್ನು ಡ್ರಾ ಮಾಡಿಕೊಂಡಿದ್ದರು. ಅದನ್ನು ಬೇರೆ ಬ್ಯಾಂಕ್ಗೆ ಪಾವತಿಸಲು ನಗರಕ್ಕೆ ಬಂದಿದ್ದರು. ಇದರ ನಡುವೆ, ಇನ್ಫೆಂಟ್ರಿ ರಸ್ತೆಯ ಕಾನೂನು ಮಾಪನ ಇಲಾಖೆ ಕಟ್ಟಡದ ಪಾರ್ಕಿಂಗ್ ಜಾಗದಲ್ಲಿ ಕಾರು ನಿಲ್ಲಿಸಿ, ಕೆಲಸದ ನಿಮಿತ್ತ ತನ್ನ ಕಚೇರಿಗೆ ಹೋಗಿದ್ದರು.
ಲಕ್ಷ್ಮೀಶ್ ಕಾರಿನಲ್ಲಿ ಹಣ ಇಟ್ಟಿರುವುದನ್ನು ತಿಳಿದಿದ್ದ ದುಷ್ಕರ್ಮಿಗಳು, ಮಹದೇವಪುರದಿಂದ ಪಲ್ಸರ್ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಲಕ್ಷ್ಮೀಶ್ ಕಾರು ಪಾರ್ಕಿಂಗ್ ಮಾಡಿದ್ದ ಜಾಗದಲ್ಲಿ ಗಾಜು ಒಡೆದು, ಒಳಗಿದ್ದ ಹಣದ ಬ್ಯಾಗನ್ನು ಲಪಟಾಯಿಸಿ ಪರಾರಿಯಾಗಿದ್ದಾರೆ. ಲಕ್ಷ್ಮೀಶ್ ತನ್ನ ಕೆಲಸ ಮುಗಿಸಿ ವಾಪಸು ಕಾರಿನ ಬಳಿ ಬಂದಾಗ ವಿಷಯ ಗೊತ್ತಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Thieves break car parked near Bangalore Commissioner office and take 4.50 lakhs.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am