ಬ್ರೇಕಿಂಗ್ ನ್ಯೂಸ್
03-08-20 09:55 am Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈಗೆ ತೆರಳಿದ್ದ ಬಿಹಾರದ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್ ಗೆ ಹಾಕಲಾಗಿದೆ ಎಂದು ಬಿಹಾರ ಡಿಜಿಪಿ ಗುಪ್ತೇಶ್ವರ್ ಪಾಂಡೆ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ತಂದೆ ಕೆಕೆ ಸಿಂಗ್ ಪಾಟ್ನಾ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ತಿವಾರಿ ನೇತೃತ್ವದ ಬಿಹಾರ ಪೊಲೀಸರ ತಂಡ ತನಿಖೆ ನಡೆಸಲು ಮುಂಬೈಗೆ ಆಗಮಿಸಿತ್ತು.
ಈ ಬಗ್ಗೆ ಡಿಜಿಪಿ ಪಾಂಡೆ ಅವರು ಟ್ವೀಟ್ ಮಾಡಿದ್ದು, ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಭಾನುವಾರ (ಆಗಸ್ಟ್ 02-2020) ಬಿಹಾರದಿಂದ ಹೊರಟು ಮುಂಬೈ ತಲುಪಿದ್ದರು. ಆದರೆ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ರಾತ್ರಿ 11ಗಂಟೆಗೆ ತಿವಾರಿ ಅವರನ್ನು ಬಲವಂತವಾಗಿ ಕ್ವಾರಂಟೈನ್ ಮಾಡಿರುವುದಾಗಿ” ದೂರಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm