ಬ್ರೇಕಿಂಗ್ ನ್ಯೂಸ್
03-08-20 09:55 am Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈಗೆ ತೆರಳಿದ್ದ ಬಿಹಾರದ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್ ಗೆ ಹಾಕಲಾಗಿದೆ ಎಂದು ಬಿಹಾರ ಡಿಜಿಪಿ ಗುಪ್ತೇಶ್ವರ್ ಪಾಂಡೆ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ತಂದೆ ಕೆಕೆ ಸಿಂಗ್ ಪಾಟ್ನಾ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ತಿವಾರಿ ನೇತೃತ್ವದ ಬಿಹಾರ ಪೊಲೀಸರ ತಂಡ ತನಿಖೆ ನಡೆಸಲು ಮುಂಬೈಗೆ ಆಗಮಿಸಿತ್ತು.
ಈ ಬಗ್ಗೆ ಡಿಜಿಪಿ ಪಾಂಡೆ ಅವರು ಟ್ವೀಟ್ ಮಾಡಿದ್ದು, ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಭಾನುವಾರ (ಆಗಸ್ಟ್ 02-2020) ಬಿಹಾರದಿಂದ ಹೊರಟು ಮುಂಬೈ ತಲುಪಿದ್ದರು. ಆದರೆ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ರಾತ್ರಿ 11ಗಂಟೆಗೆ ತಿವಾರಿ ಅವರನ್ನು ಬಲವಂತವಾಗಿ ಕ್ವಾರಂಟೈನ್ ಮಾಡಿರುವುದಾಗಿ” ದೂರಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm