ಬ್ರೇಕಿಂಗ್ ನ್ಯೂಸ್
03-08-20 09:55 am Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈಗೆ ತೆರಳಿದ್ದ ಬಿಹಾರದ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್ ಗೆ ಹಾಕಲಾಗಿದೆ ಎಂದು ಬಿಹಾರ ಡಿಜಿಪಿ ಗುಪ್ತೇಶ್ವರ್ ಪಾಂಡೆ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ತಂದೆ ಕೆಕೆ ಸಿಂಗ್ ಪಾಟ್ನಾ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ತಿವಾರಿ ನೇತೃತ್ವದ ಬಿಹಾರ ಪೊಲೀಸರ ತಂಡ ತನಿಖೆ ನಡೆಸಲು ಮುಂಬೈಗೆ ಆಗಮಿಸಿತ್ತು.
ಈ ಬಗ್ಗೆ ಡಿಜಿಪಿ ಪಾಂಡೆ ಅವರು ಟ್ವೀಟ್ ಮಾಡಿದ್ದು, ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಭಾನುವಾರ (ಆಗಸ್ಟ್ 02-2020) ಬಿಹಾರದಿಂದ ಹೊರಟು ಮುಂಬೈ ತಲುಪಿದ್ದರು. ಆದರೆ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ರಾತ್ರಿ 11ಗಂಟೆಗೆ ತಿವಾರಿ ಅವರನ್ನು ಬಲವಂತವಾಗಿ ಕ್ವಾರಂಟೈನ್ ಮಾಡಿರುವುದಾಗಿ” ದೂರಿದ್ದಾರೆ.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm