ಬ್ರೇಕಿಂಗ್ ನ್ಯೂಸ್
03-08-20 09:55 am Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈಗೆ ತೆರಳಿದ್ದ ಬಿಹಾರದ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್ ಗೆ ಹಾಕಲಾಗಿದೆ ಎಂದು ಬಿಹಾರ ಡಿಜಿಪಿ ಗುಪ್ತೇಶ್ವರ್ ಪಾಂಡೆ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ತಂದೆ ಕೆಕೆ ಸಿಂಗ್ ಪಾಟ್ನಾ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ತಿವಾರಿ ನೇತೃತ್ವದ ಬಿಹಾರ ಪೊಲೀಸರ ತಂಡ ತನಿಖೆ ನಡೆಸಲು ಮುಂಬೈಗೆ ಆಗಮಿಸಿತ್ತು.
ಈ ಬಗ್ಗೆ ಡಿಜಿಪಿ ಪಾಂಡೆ ಅವರು ಟ್ವೀಟ್ ಮಾಡಿದ್ದು, ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಭಾನುವಾರ (ಆಗಸ್ಟ್ 02-2020) ಬಿಹಾರದಿಂದ ಹೊರಟು ಮುಂಬೈ ತಲುಪಿದ್ದರು. ಆದರೆ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ರಾತ್ರಿ 11ಗಂಟೆಗೆ ತಿವಾರಿ ಅವರನ್ನು ಬಲವಂತವಾಗಿ ಕ್ವಾರಂಟೈನ್ ಮಾಡಿರುವುದಾಗಿ” ದೂರಿದ್ದಾರೆ.
06-06-26 12:49 pm
HK News Staffer
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
ಡಿಕೆಶಿ ಸಂಪುಟದಲ್ಲಿ ಮೊದಲ ವಿಕೆಟ್ ಪತನ ; ಖಾತೆ ಹಂಚಿ...
05-06-26 10:29 am
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
05-06-26 01:25 pm
HK News Staffer
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
06-06-26 09:01 pm
HK News Staffer
ನ್ಯಾಯಾಲಯದ ವಾರಂಟ್ ತಪ್ಪಿಸಿ ತಲೆಮರೆಸಿಕೊಂಡಿದ್ದ ಇಬ್...
06-06-26 05:04 pm
ಐಸಿಸ್ ಉಗ್ರನೊಂದಿಗೆ ಸಂಪರ್ಕ; ತುಮಕೂರಿನಲ್ಲಿ ಇಬ್ಬರ...
06-06-26 04:59 pm
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; ವಿದ...
06-06-26 01:18 pm
ಮೆಲ್ಕಾರ್ ಫ್ಲೈಓವರ್ ಬಳಿ ಡ್ರಗ್ಸ್ ಬೇಟೆ ; 7.64 ಲಕ್...
05-06-26 09:58 pm