ಬ್ರೇಕಿಂಗ್ ನ್ಯೂಸ್
03-10-20 10:31 am Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 3: ದಲಿತ ಯುವತಿಯ ಅತ್ಯಾಚಾರ ಪ್ರಕರಣ ದೇಶಾದ್ಯಂತ ಸಂಚಲನ ಎಬ್ಬಿಸಿರುವಾಗಲೇ ಹತ್ರಾಸ್ ಜಿಲ್ಲೆಯ ಎಸ್ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಉತ್ತರ ಪ್ರದೇಶ ಸರಕಾರ ಸಸ್ಪೆಂಡ್ ಮಾಡಿದೆ.
ರಾಜ್ಯ ಸರಕಾರ ಪ್ರಕರಣದ ತನಿಖೆಗೆ ನಿಯೋಜಿಸಿರುವ ಎಸ್ಐಟಿ ತಂಡ ನೀಡಿದ ಪ್ರಾಥಮಿಕ ಮಾಹಿತಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಹತ್ರಾಸ್ ಎಸ್ಪಿ ವಿಕ್ರಾಂತ್ ವೀರ್ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಸರ್ಕಲ್ ಇನ್ಸ್ ಪೆಕ್ಟರ್ ರಾಮ್ ಶಬ್ದ್ , ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ವರ್ಮಾ, ಸಬ್ ಇನ್ಸ್ ಪೆಕ್ಟರ್ ಜಗವೀರ್ ಸಿಂಗ್ ಮತ್ತು ಹೆಡ್ ಕಾನ್ಸ್ ಟೇಬಲ್ ಮಹೇಶ್ ಪಾಲ್ ಅವರನ್ನು ಅಮಾನತ್ತಿನಲ್ಲಿಡಲಾಗಿದೆ.

ಪ್ರಕರಣದ ಬಗ್ಗೆ ಏಳು ದಿನಗಳಲ್ಲಿ ವರದಿ ನೀಡುವಂತೆ ಸಿಎಂ ಯೋಗಿ ಆದಿತ್ಯನಾಥ್, ಹೋಮ್ ಸೆಕ್ರೆಟರಿ ಭಗವಾನ್ ಸ್ವರೂಪ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಯುವತಿಯ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸದೆ ಅಂತ್ಯಕ್ರಿಯೆ ನಡೆಸಿದ್ದರಲ್ಲಿ ಪೊಲೀಸರ ಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಎಸ್ಐಟಿ ತಂಡ ಕ್ರಮಕ್ಕೆ ಶಿಫಾರಸು ಮಾಡಿದೆ ಎನ್ನಲಾಗ್ತಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿ ಸಂಶಯಿತ ಆರೋಪಿಗಳನ್ನು ನಾರ್ಕೋ ಅನಾಲಿಸಿಸ್ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಇದಲ್ಲದೆ, ಮಹಿಳೆಯರ ವಿಚಾರದಲ್ಲಿ ಯಾವುದೇ ಅಸಭ್ಯ ನಡೆಗಳನ್ನು ಸಹಿಸಿಕೊಳ್ಳಲ್ಲ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಸಿಎಂ ಯೋಗಿ ಪುನರುಚ್ಚರಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm