ಬ್ರೇಕಿಂಗ್ ನ್ಯೂಸ್
28-07-22 01:52 pm Mangalore Correspondent ಕ್ರೈಂ
ಸುಳ್ಯ, ಜುಲೈ 28 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಈ ಬಗ್ಗೆ ಮಾಹಿತಿ ನೀಡಿದ್ದು ಝಾಕೀರ್ (29) ಸವಣೂರು ಮತ್ತು ಶಫೀಕ್ (27) ಬೆಳ್ಳಾರೆ ಬಂಧಿತರು. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಈ ಹಂತದಲ್ಲಿ ಬೇರೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ. ಪ್ರಕರಣ ತನಿಖೆಯಲ್ಲಿರುವುದರಿಂದ ಇಷ್ಟು ಮಾತ್ರ ಈಗ ಹೇಳಬಲ್ಲೆ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ಬೆಳ್ಳಾರೆಯಲ್ಲಿ ಮಾಹಿತಿ ನೀಡಿದ್ದಾರೆ. ಇಬ್ಬರು ಕೂಡ ಸ್ಥಳೀಯವಾಗಿ ಎಸ್ಡಿಪಿಐ ಪಕ್ಷದಲ್ಲಿ ಗುರುತಿಸಿಕೊಂಡವರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
BJP Praveen Bellare Murder case, two arrested by Mangalore Police. The arrested have been identified as Zakir from Savanur and Shaffiq from Bellare. The reason for his murder is yet to be know. Police are still searching for more accused who have escaped. Praveen was brutally murdered by bike borne miscreants at Bellare.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm