ಬ್ರೇಕಿಂಗ್ ನ್ಯೂಸ್
28-07-22 01:52 pm Mangalore Correspondent ಕ್ರೈಂ
ಸುಳ್ಯ, ಜುಲೈ 28 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಈ ಬಗ್ಗೆ ಮಾಹಿತಿ ನೀಡಿದ್ದು ಝಾಕೀರ್ (29) ಸವಣೂರು ಮತ್ತು ಶಫೀಕ್ (27) ಬೆಳ್ಳಾರೆ ಬಂಧಿತರು. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಈ ಹಂತದಲ್ಲಿ ಬೇರೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ. ಪ್ರಕರಣ ತನಿಖೆಯಲ್ಲಿರುವುದರಿಂದ ಇಷ್ಟು ಮಾತ್ರ ಈಗ ಹೇಳಬಲ್ಲೆ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ಬೆಳ್ಳಾರೆಯಲ್ಲಿ ಮಾಹಿತಿ ನೀಡಿದ್ದಾರೆ. ಇಬ್ಬರು ಕೂಡ ಸ್ಥಳೀಯವಾಗಿ ಎಸ್ಡಿಪಿಐ ಪಕ್ಷದಲ್ಲಿ ಗುರುತಿಸಿಕೊಂಡವರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
BJP Praveen Bellare Murder case, two arrested by Mangalore Police. The arrested have been identified as Zakir from Savanur and Shaffiq from Bellare. The reason for his murder is yet to be know. Police are still searching for more accused who have escaped. Praveen was brutally murdered by bike borne miscreants at Bellare.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm