ಬ್ರೇಕಿಂಗ್ ನ್ಯೂಸ್
28-07-22 09:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನನ್ನು ಭೀಕರವಾಗಿ ಕಡಿದು ಹಾಕಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ ಎನ್ನುವ ಮಾಹಿತಿಗಳಿವೆ.
ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್ (26) ಮೃತ ಯುವಕ. ರಾತ್ರಿ ಎಂಟು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹಳೆ ದ್ವೇಷಕ್ಕೆ ಕೃತ್ಯ ನಡೆದಿದೆಯೋ, ವೈಯಕ್ತಿಕ ದ್ವೇಷದಿಂದ ನಡೆದಿದೆಯೋ ಗೊತ್ತಿಲ್ಲ. ಮಾರಣಾಂತಿಕ ದಾಳಿ ನಡೆದ ಕೂಡಲೇ ಎಜೆ ಆಸ್ಪತ್ರೆಗೆ ತರಲಾಗಿತ್ತು.





ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸದ್ದು ಮಾಡುತ್ತಿರುವಾಗಲೇ ಮಂಗಳೂರು ಹೊರವಲಯದ ಸುರತ್ಕಲ್ ಪೇಟೆಯಲ್ಲಿ ಹತ್ಯೆ ನಡೆದಿರುವುದು ಆತಂಕ ಮೂಡಿಸಿದೆ. ಹಿಂದಿನ ಚುನಾವಣೆ ಸಂದರ್ಭದಲ್ಲಿ ಮೂಡಿದ್ದ ದ್ವೇಷದ ವಾತಾವರಣ ಮತ್ತೆ ಮರುಕಳಿಸುತ್ತಾ ಎನ್ನುವ ಆತಂಕ ಮೂಡಿದೆ.
Four miscreants barged inside a textile shop in Surathkal and brutally stabbed a man in a bid to murder him on Thursday, July 28 evening. The victim Fazil, a resident of Surathkal's Mangalpete is said to be critically injured.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm