ಬ್ರೇಕಿಂಗ್ ನ್ಯೂಸ್
28-07-22 09:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನನ್ನು ಭೀಕರವಾಗಿ ಕಡಿದು ಹಾಕಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ ಎನ್ನುವ ಮಾಹಿತಿಗಳಿವೆ.
ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್ (26) ಮೃತ ಯುವಕ. ರಾತ್ರಿ ಎಂಟು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹಳೆ ದ್ವೇಷಕ್ಕೆ ಕೃತ್ಯ ನಡೆದಿದೆಯೋ, ವೈಯಕ್ತಿಕ ದ್ವೇಷದಿಂದ ನಡೆದಿದೆಯೋ ಗೊತ್ತಿಲ್ಲ. ಮಾರಣಾಂತಿಕ ದಾಳಿ ನಡೆದ ಕೂಡಲೇ ಎಜೆ ಆಸ್ಪತ್ರೆಗೆ ತರಲಾಗಿತ್ತು.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸದ್ದು ಮಾಡುತ್ತಿರುವಾಗಲೇ ಮಂಗಳೂರು ಹೊರವಲಯದ ಸುರತ್ಕಲ್ ಪೇಟೆಯಲ್ಲಿ ಹತ್ಯೆ ನಡೆದಿರುವುದು ಆತಂಕ ಮೂಡಿಸಿದೆ. ಹಿಂದಿನ ಚುನಾವಣೆ ಸಂದರ್ಭದಲ್ಲಿ ಮೂಡಿದ್ದ ದ್ವೇಷದ ವಾತಾವರಣ ಮತ್ತೆ ಮರುಕಳಿಸುತ್ತಾ ಎನ್ನುವ ಆತಂಕ ಮೂಡಿದೆ.
Four miscreants barged inside a textile shop in Surathkal and brutally stabbed a man in a bid to murder him on Thursday, July 28 evening. The victim Fazil, a resident of Surathkal's Mangalpete is said to be critically injured.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm