ಬ್ರೇಕಿಂಗ್ ನ್ಯೂಸ್
29-07-22 12:32 pm Mangalore Correspondent ಕ್ರೈಂ
ಮಂಗಳೂರು, ಜುಲೈ 29: ಸುರತ್ಕಲ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. 144 ಕಲಂ ಸೆಕ್ಷನ್ ಇದ್ದರೂ ರಾತ್ರಿ ವೇಳೆ ಅನುಮಾನಾಸ್ಪದ ನೆಲೆಯಲ್ಲಿ ತಿರುಗಾಡುತ್ತಿದ್ದ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹತ್ಯೆ ಘಟನೆ ಬಗ್ಗೆ ವಶಕ್ಕೆ ಪಡೆದವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. 12 ಮಂದಿಯನ್ನು ಅನುಮಾನಾಸ್ಪದ ನೆಲೆಯಲ್ಲಿ ಬಂಧಿಸಿರುವುದನ್ನು ಕಮಿಷನರ್ ಶಶಿಕುಮಾರ್ ಖಚಿತ ಪಡಿಸಿದ್ದಾರೆ.
ಅಲ್ಲದೆ, ಘಟನೆ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿರುವುದರಿಂದ ಅನುಕೂಲ ಆಗಿದೆ. ಅನುಮಾನಿತರನ್ನು ವಶಕ್ಕೆ ಪಡೆದು ಮಾಹಿತಿ ಪಡೆಯುತ್ತೇವೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡಬಾರದು. ನಾವು ಆರೋಪಿಗಳನ್ನು ಬಂಧಿಸುತ್ತೇವೆ. ವಶಕ್ಕೆ ಪಡೆದವರ ಪಾತ್ರ ಇಲ್ಲ ಎಂದಾದಲ್ಲಿ ಬಿಟ್ಟು ಬಿಡುತ್ತೇವೆ ಎಂದು ಕಮಿಷನರ್ ತಿಳಿಸಿದ್ದಾರೆ.
ಯಾವ ಕಾರಣಕ್ಕೆ ಕೊಲೆ ಆಗಿದೆ ಎಂದು ಹೇಳಲು ಯಾವುದೇ ಮಾಹಿತಿ ಇಲ್ಲ. ಶಾಂತಿ ಕಾಪಾಡುವ ಉದ್ದೇಶದಿಂದ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 12ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ದೇಶಗಳಲ್ಲಿ ಕುಳಿತುಕೊಂಡು, ಫೇಕ್ ಖಾತೆಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕೋದನ್ನ ನಿಲ್ಲಿಸಬೇಕು.
ರಾತ್ರಿ ವೇಳೆ ಅನಗತ್ಯವಾಗಿ ಓಡಾಡೋದನ್ನು ನಿಲ್ಲಿಸಿ. ಅದಷ್ಟು ಬೇಗ ಶಾಂತಿ ಮರುಕಳಿಸಲು ಸಹಕರಿಸುವಂತೆ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಕಮಿಷನರ್ ಹೇಳಿದ್ದಾರೆ. 23 ವರ್ಷದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜೀಲ್ನನ್ನು ಗುರುವಾರ ರಾತ್ರಿ 8:30ರ ಸುಮಾರಿಗೆ ಹತ್ಯೆ ಮಾಡಲಾಗಿತ್ತು.
Surathkal Fazil Murder case, 12 people have been detained so far for violating 144 section in Mangalore, Shashi Kumar. No persons in connection with Fazil murder case have been arrested. The Mangalore Police are on search for the accused. 144 section will be ordered in Mangalore till Saturday Morning.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm