ಬ್ರೇಕಿಂಗ್ ನ್ಯೂಸ್
01-08-22 07:31 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 1 : ತನ್ನ ಗೆಳೆಯನ ಜೊತೆಗೆ ಬೀಚ್ ತೆರಳಿದ್ದ ಕಾಲೇಜು ಯುವತಿಯನ್ನು ಬೆದರಿಸಿ ಲಾರಿ ಚಾಲಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಎನ್ಐಟಿಕೆ ಬೀಚ್ ನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಹುಡುಗ - ಹುಡುಗಿ ಜುಲೈ 27 ರಂದು ಬೀಚ್ ತೆರಳಿದ್ದರು. ಬೀಚ್ ಮೂಲೆಯಲ್ಲಿ ಕುಳಿತು ಏಕಾಂತದಲ್ಲಿದ್ದಾಗ ಅದನ್ನು ಮುನಾಜ್ ಅಹ್ಮದ್ (30) ವಿಡಿಯೋ ಮಾಡಿದ್ಧ. ಬಳಿಕ ವಿಡಿಯೋ ತೋರಿಸಿ ಹುಡುಗಿಯನ್ನು ಬೆದರಿಸಿದ್ದಾನೆ. ಅಲ್ಲದೆ, ಹುಡುಗನನ್ನು ಸ್ಥಳದಿಂದ ಹೋಗುವಂತೆ ಹೇಳಿ ಯುವತಿ ಮೇಲೆ ಕೈಮಾಡಿದ್ದಾನೆ. ಅಲ್ಲದೆ, ದೇಹವನ್ನು ಮುಟ್ಟಿ ಲೈಂಗಿಕವಾಗಿ ಪೀಡಿಸಿದ್ದಾನೆ.
ಬಳಿಕ ಯುವತಿಯ ಮೊಬೈಲ್ ನಂಬರ್ ಪಡೆದು ಆಕೆಗೆ ವಿಡಿಯೋ ಕರೆ ಮಾಡಿ ಅಶ್ಲೀಲವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ಪಾಂಡೇಶ್ವರದ ಮಹಿಳಾ ಠಾಣೆಗೆ ದೂರು ನೀಡಿದ್ದು ಪೊಲೀಸರು ಆರೋಪಿ ಮುನಾಜ್ ನನ್ನು ಬಂಧಿಸಿದ್ದಾರೆ.
Mangalore Truck driver arrested for sexual harassment of college girl at NITK. The arrested has been identified as Munaz Ahmed (30).
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm