ಬ್ರೇಕಿಂಗ್ ನ್ಯೂಸ್
07-08-22 02:20 pm Udupi Correspondent ಕ್ರೈಂ
ಕುಂದಾಪುರ, ಆಗಸ್ಟ್ 7: ಮನೆಗೆ ಬಾಗಿಲು ಹಾಕಿ ಕುಟುಂಬ ಸಮೇತ ದೇವಸ್ಥಾನ ದರ್ಶನಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಕುಂಭಾಶಿ ಬಳಿಯ ವಿನಾಯಕನಗರದಲ್ಲಿ ನಡೆದಿದೆ.
ಮಂಜುನಾಥ ಜೋಗಿ ಎಂಬವರು ಜುಲೈ 29ರಂದು ಪಂಢರಾಪುರ, ಶಿರ್ಡಿ ದೇವಸ್ಥಾನಗಳಿಗೆಂದು ತೆರಳಿದ್ದು, ಆಗಸ್ಟ್ 5ರಂದು ಕುಟುಂಬದೊಂದಿಗೆ ಮರಳಿದ್ದರು. ಆಗಸ್ಟ್ 5ರಂದು ಬೆಳಗ್ಗೆ ಆಗಮಿಸಿದ್ದು, ಮನೆಯಲ್ಲಿ ಗಮನಿಸಿದಾಗ ಹಿಂದಿನ ಬಾಗಿಲು ಒಡೆದು ಕಳ್ಳರು ನುಗ್ಗಿದ್ದು ಕಂಡುಬಂದಿತ್ತು. ಕಪಾಡು ಒಡೆದು ಚಿನ್ನದ ಸರ, ಬ್ರಾಸ್ ಲೇಟ್, ಉಂಗುರ ಸೇರಿ 1.27 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿದ್ದಾರೆ. ಅಲ್ಲದೆ, ಮನೆಯಲ್ಲಿ ಇಟ್ಟಿದ್ದ 13,500 ನಗದು ಹಣವನ್ನೂ ದೋಚಿದ್ದಾರೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves entered a locked house, the members of which had gone on pilgrimage and stole cash and golden ornaments. The theft has been reported from Vinayaka Nagara of Kumbashi village.The theft has taken place at the house belonging to Manjunatha Jogi. He and his family members had gone to Pandarapura and Shirdi temple pilgrimage from July 29 to August 5 when the incident occured.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm