ಬ್ರೇಕಿಂಗ್ ನ್ಯೂಸ್
07-08-22 08:57 pm HK News Desk ಕ್ರೈಂ
ನವದೆಹಲಿ, ಆಗಸ್ಟ್ 7: ಸಿರಿಯಾದ ಐಸಿಸ್ ಪರ ಉಗ್ರವಾದಿ ಚಟುವಟಿಕೆಯಲ್ಲಿ ತೊಡಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ರಾಷ್ಟೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ. ರಾಜಧಾನಿ ದೆಹಲಿಯ ಬಾಟ್ಲಾ ಹೌಸ್ ನಲ್ಲಿ ಮೊಹಸಿನ್ ಅಹ್ಮದ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ.
ಮೊಹ್ಸಿನ್ ಅಹ್ಮದ್ ಮೂಲತಃ ಬಿಹಾರದ ಪಾಟ್ನಾ ನಿವಾಸಿಯಾಗಿದ್ದು ಐಸಿಸ್ ಸಕ್ರಿಯ ಸದಸ್ಯನಾಗಿದ್ದ. ಭಾರತದಲ್ಲಿ ಮತ್ತು ವಿದೇಶಗಳಿಂದ ಐಸಿಸ್ ಒಲವುಳ್ಳ ಜನರಿಂದ ನಿಧಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿಸಿದ್ದ. ಸಂಗ್ರಹಿತ ಹಣವನ್ನು ಐಸಿಸ್ ಚಟುವಟಿಕೆಗಾಗಿ ಕ್ರಿಪ್ಟೋಕರೆನ್ಸಿ ರೂಪದಲ್ಲಿ ಸಿರಿಯಾ ಮತ್ತು ಇತರ ಪ್ರದೇಶಗಳಿಗೆ ಕಳುಹಿಸುತ್ತಿದ್ದ ಎನ್ನುವ ಮಾಹಿತಿಯನ್ನು ಎನ್ಐಎ ಪತ್ತೆಹಚ್ಚಿದೆ.

ವಾರದ ಹಿಂದೆ ಐಸಿಸ್ ಜತೆ ಸಂಪರ್ಕದಲ್ಲಿ ಮೂವರು ಶಂಕಿತ ಆರೋಪಿಗಳನ್ನು ಎನ್ಐಎ ಕರ್ನಾಟಕದಲ್ಲಿ ಬಂಧಿಸಿತ್ತು. ಕಳೆದ ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ತುಮಕೂರಿನ ಎರಡು ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆಸಿ ಮೂವರನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಪೈಕಿ ಸಾಜಿದ್ ಮಕ್ರಾನಿ ಮಹಾರಾಷ್ಟ್ರ ಮೂಲದವನಾಗಿದ್ದು, ತುಮಕೂರಿನ ಯುನಾನಿ ಕಾಲೇಜಿನಲ್ಲಿ ಮೂರನೇ ವರ್ಷ ವಿದ್ಯಾರ್ಥಿಯಾಗಿದ್ದ.
ಐಸಿಸ್ ಚಟುವಟಿಕೆಗಳಿಗೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಮಧ್ಯಪ್ರದೇಶ, ಗುಜರಾತ್, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ರಾಜ್ಯಗಳ 13 ಸ್ಥಳಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
Ahead of Independence Day the National Investigation Agency (NIA) conducted search operations in Delhi and arrested one accused who was allegedly involved in the activities of ISIS module case.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am