ಬ್ರೇಕಿಂಗ್ ನ್ಯೂಸ್
07-08-22 08:57 pm HK News Desk ಕ್ರೈಂ
ನವದೆಹಲಿ, ಆಗಸ್ಟ್ 7: ಸಿರಿಯಾದ ಐಸಿಸ್ ಪರ ಉಗ್ರವಾದಿ ಚಟುವಟಿಕೆಯಲ್ಲಿ ತೊಡಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ರಾಷ್ಟೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ. ರಾಜಧಾನಿ ದೆಹಲಿಯ ಬಾಟ್ಲಾ ಹೌಸ್ ನಲ್ಲಿ ಮೊಹಸಿನ್ ಅಹ್ಮದ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ.
ಮೊಹ್ಸಿನ್ ಅಹ್ಮದ್ ಮೂಲತಃ ಬಿಹಾರದ ಪಾಟ್ನಾ ನಿವಾಸಿಯಾಗಿದ್ದು ಐಸಿಸ್ ಸಕ್ರಿಯ ಸದಸ್ಯನಾಗಿದ್ದ. ಭಾರತದಲ್ಲಿ ಮತ್ತು ವಿದೇಶಗಳಿಂದ ಐಸಿಸ್ ಒಲವುಳ್ಳ ಜನರಿಂದ ನಿಧಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿಸಿದ್ದ. ಸಂಗ್ರಹಿತ ಹಣವನ್ನು ಐಸಿಸ್ ಚಟುವಟಿಕೆಗಾಗಿ ಕ್ರಿಪ್ಟೋಕರೆನ್ಸಿ ರೂಪದಲ್ಲಿ ಸಿರಿಯಾ ಮತ್ತು ಇತರ ಪ್ರದೇಶಗಳಿಗೆ ಕಳುಹಿಸುತ್ತಿದ್ದ ಎನ್ನುವ ಮಾಹಿತಿಯನ್ನು ಎನ್ಐಎ ಪತ್ತೆಹಚ್ಚಿದೆ.
ವಾರದ ಹಿಂದೆ ಐಸಿಸ್ ಜತೆ ಸಂಪರ್ಕದಲ್ಲಿ ಮೂವರು ಶಂಕಿತ ಆರೋಪಿಗಳನ್ನು ಎನ್ಐಎ ಕರ್ನಾಟಕದಲ್ಲಿ ಬಂಧಿಸಿತ್ತು. ಕಳೆದ ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ತುಮಕೂರಿನ ಎರಡು ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆಸಿ ಮೂವರನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಪೈಕಿ ಸಾಜಿದ್ ಮಕ್ರಾನಿ ಮಹಾರಾಷ್ಟ್ರ ಮೂಲದವನಾಗಿದ್ದು, ತುಮಕೂರಿನ ಯುನಾನಿ ಕಾಲೇಜಿನಲ್ಲಿ ಮೂರನೇ ವರ್ಷ ವಿದ್ಯಾರ್ಥಿಯಾಗಿದ್ದ.
ಐಸಿಸ್ ಚಟುವಟಿಕೆಗಳಿಗೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಮಧ್ಯಪ್ರದೇಶ, ಗುಜರಾತ್, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ರಾಜ್ಯಗಳ 13 ಸ್ಥಳಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
Ahead of Independence Day the National Investigation Agency (NIA) conducted search operations in Delhi and arrested one accused who was allegedly involved in the activities of ISIS module case.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm