ಬ್ರೇಕಿಂಗ್ ನ್ಯೂಸ್
08-08-22 10:20 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 8: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಹಿಂಬಾಲಿಸುವುದು, ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಒಡ್ಡುವ ಕೃತ್ಯಗಳು ಮರುಕಳಿಸುತ್ತಿವೆ. ಈ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ತನಗೆ ಬಂದ ಬೆದರಿಕೆ ಕರೆ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ರಾತ್ರಿ 10.30ಕ್ಕೆ ಪಂಪ್ವೆಲ್ ನಿಂದ ಕಾರಿನಲ್ಲಿ ಬಿಕರ್ನಕಟ್ಟೆಯ ತನ್ನ ಮನೆಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಇಬ್ಬರು ಯುವಕರು ಹಿಂಬಾಲಿಸಿದ್ದಾರೆ. ಮನೆಗೆ ಮುಟ್ಟುವಷ್ಟರಲ್ಲಿ ಇಂಟರ್ನೆಟ್ ಕರೆ ಬಂದಿದ್ದು ನೀನು ಈ ಬಾರಿ ಬಚಾವಾಗಿದ್ದೀಯಾ.. ನಾವು ಬಿಡೋದಿಲ್ಲ. ನೀನು ಸೇರಿ ಮೂವರಿಗೆ ಸ್ಕೆಚ್ ಹಾಕಿದ್ದೇವೆ. ಇವತ್ತಲ್ಲ ನಾಳೆ, ತೆಗೆದೇ ಬಿಡುತ್ತೇವೆ ಎಂದು ತುಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಬಳ್ಳಾಲ್ ಬಾಗಿನ ಕಾರ್ಯಕರ್ತನಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಕರೆ ಮಾಡಿ, ತುಳು ಭಾಷೆಯಲ್ಲಿ ನಿಂದಿಸಿದ್ದಲ್ಲದೆ, ನಿನ್ನನ್ನು ತೆಗೆಯದೇ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದ್ದ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಳೆದ ವಾರದ ಉಳ್ಳಾಲ ಠಾಣೆಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಲು ಬಂದಿದ್ದರು. ಕೊನೆಗೆ, ಪೊಲೀಸರು ವಿಚಾರಣೆ ನಡೆಸಿದಾಗ ತಡಬಡಾಯಿಸಿದ್ದರಿಂದ ಸುಳ್ಳು ದೂರೆಂದು ಪರಿಗಣಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು.
Mangalore Hindu activist gets life threat via internet call, says we will surely kill you, A case has been registered at Kankanady Town Police Station. We have already targeted three to kill we will kill you also.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm