ಬ್ರೇಕಿಂಗ್ ನ್ಯೂಸ್
08-08-22 10:20 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 8: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಹಿಂಬಾಲಿಸುವುದು, ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಒಡ್ಡುವ ಕೃತ್ಯಗಳು ಮರುಕಳಿಸುತ್ತಿವೆ. ಈ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ತನಗೆ ಬಂದ ಬೆದರಿಕೆ ಕರೆ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ರಾತ್ರಿ 10.30ಕ್ಕೆ ಪಂಪ್ವೆಲ್ ನಿಂದ ಕಾರಿನಲ್ಲಿ ಬಿಕರ್ನಕಟ್ಟೆಯ ತನ್ನ ಮನೆಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಇಬ್ಬರು ಯುವಕರು ಹಿಂಬಾಲಿಸಿದ್ದಾರೆ. ಮನೆಗೆ ಮುಟ್ಟುವಷ್ಟರಲ್ಲಿ ಇಂಟರ್ನೆಟ್ ಕರೆ ಬಂದಿದ್ದು ನೀನು ಈ ಬಾರಿ ಬಚಾವಾಗಿದ್ದೀಯಾ.. ನಾವು ಬಿಡೋದಿಲ್ಲ. ನೀನು ಸೇರಿ ಮೂವರಿಗೆ ಸ್ಕೆಚ್ ಹಾಕಿದ್ದೇವೆ. ಇವತ್ತಲ್ಲ ನಾಳೆ, ತೆಗೆದೇ ಬಿಡುತ್ತೇವೆ ಎಂದು ತುಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಬಳ್ಳಾಲ್ ಬಾಗಿನ ಕಾರ್ಯಕರ್ತನಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಕರೆ ಮಾಡಿ, ತುಳು ಭಾಷೆಯಲ್ಲಿ ನಿಂದಿಸಿದ್ದಲ್ಲದೆ, ನಿನ್ನನ್ನು ತೆಗೆಯದೇ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದ್ದ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಳೆದ ವಾರದ ಉಳ್ಳಾಲ ಠಾಣೆಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಲು ಬಂದಿದ್ದರು. ಕೊನೆಗೆ, ಪೊಲೀಸರು ವಿಚಾರಣೆ ನಡೆಸಿದಾಗ ತಡಬಡಾಯಿಸಿದ್ದರಿಂದ ಸುಳ್ಳು ದೂರೆಂದು ಪರಿಗಣಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು.
Mangalore Hindu activist gets life threat via internet call, says we will surely kill you, A case has been registered at Kankanady Town Police Station. We have already targeted three to kill we will kill you also.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am