ಬ್ರೇಕಿಂಗ್ ನ್ಯೂಸ್
08-08-22 10:20 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 8: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಹಿಂಬಾಲಿಸುವುದು, ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಒಡ್ಡುವ ಕೃತ್ಯಗಳು ಮರುಕಳಿಸುತ್ತಿವೆ. ಈ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ತನಗೆ ಬಂದ ಬೆದರಿಕೆ ಕರೆ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ರಾತ್ರಿ 10.30ಕ್ಕೆ ಪಂಪ್ವೆಲ್ ನಿಂದ ಕಾರಿನಲ್ಲಿ ಬಿಕರ್ನಕಟ್ಟೆಯ ತನ್ನ ಮನೆಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಇಬ್ಬರು ಯುವಕರು ಹಿಂಬಾಲಿಸಿದ್ದಾರೆ. ಮನೆಗೆ ಮುಟ್ಟುವಷ್ಟರಲ್ಲಿ ಇಂಟರ್ನೆಟ್ ಕರೆ ಬಂದಿದ್ದು ನೀನು ಈ ಬಾರಿ ಬಚಾವಾಗಿದ್ದೀಯಾ.. ನಾವು ಬಿಡೋದಿಲ್ಲ. ನೀನು ಸೇರಿ ಮೂವರಿಗೆ ಸ್ಕೆಚ್ ಹಾಕಿದ್ದೇವೆ. ಇವತ್ತಲ್ಲ ನಾಳೆ, ತೆಗೆದೇ ಬಿಡುತ್ತೇವೆ ಎಂದು ತುಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಬಳ್ಳಾಲ್ ಬಾಗಿನ ಕಾರ್ಯಕರ್ತನಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಕರೆ ಮಾಡಿ, ತುಳು ಭಾಷೆಯಲ್ಲಿ ನಿಂದಿಸಿದ್ದಲ್ಲದೆ, ನಿನ್ನನ್ನು ತೆಗೆಯದೇ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದ್ದ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಳೆದ ವಾರದ ಉಳ್ಳಾಲ ಠಾಣೆಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಲು ಬಂದಿದ್ದರು. ಕೊನೆಗೆ, ಪೊಲೀಸರು ವಿಚಾರಣೆ ನಡೆಸಿದಾಗ ತಡಬಡಾಯಿಸಿದ್ದರಿಂದ ಸುಳ್ಳು ದೂರೆಂದು ಪರಿಗಣಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು.
Mangalore Hindu activist gets life threat via internet call, says we will surely kill you, A case has been registered at Kankanady Town Police Station. We have already targeted three to kill we will kill you also.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm