ಬ್ರೇಕಿಂಗ್ ನ್ಯೂಸ್
09-08-22 01:38 pm HK News Desk ಕ್ರೈಂ
ಲಖನೌ, ಆಗಸ್ಟ್ 9: ಪ್ರಿಯಕರನ ಕತ್ತು ಸೀಳಿ ಕೊಲೆ ಮಾಡಿ, ಮೃತದೇಹವನ್ನು ಟ್ರಾಲಿ ಬ್ಯಾಗ್ನಲ್ಲು ತುಂಬಿ ಸಾಗಿಸುತ್ತಿದ್ದ ಆರೋಪಿ ಮಹಿಳೆಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ಪ್ರಿಯಕರನ್ನು 22 ವರ್ಷದ ಫಿರೋಜ್ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಕ್ಷೌರಿಕನಾಗಿದ್ದ. 36 ವರ್ಷದ ಪ್ರೇಯಸಿ ಪ್ರೀತಿ ಶರ್ಮಾ ಎಂಬಾಕೆಯಿಂದ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಮದುವೆ ಆಗಲು ನಿಕಾರಿಸಿದ್ದಕ್ಕೆ ಪ್ರೀತಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಪ್ರೀತಿ ಮತ್ತು ಫಿರೋಜ್ ಕಳೆದ 4 ವರ್ಷಗಳಿಂದ ಒಟ್ಟಿಗೆ ಬಾಳುತ್ತಿದ್ದರು ಅಂದರೆ, ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು. ಪ್ರೀತಿಗೆ ಈಗಾಗಲೇ ಮದುವೆ ಆಗಿದ್ದು, ಮಕ್ಕಳ ಸಾವಿನ ಬಳಿಕ ಗಂಡನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ ಆಕೆಗೆ ಫಿರೋಜ್ ಪರಿಚಯವಾಗಿದೆ. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ, ಪ್ರೀತಿ ಮದುವೆ ಆಗುವಂತೆ ದುಂಬಾಲು ಬಿದ್ದಾಗ, ಮದುವೆ ಆಗಲು ಫಿರೋಜ್ ನಿರಾಕರಿಸುತ್ತಿದ್ದ. ಕೋಮುಗಲಭೆಗೆ ಕಾರಣವಾಗಬಹುದು ಎಂಬ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಾಗ, ತಾಳ್ಮೆ ಕಳೆದುಕೊಂಡ ಪ್ರೀತಿ, ರೇಜರ್ ತೆಗೆದುಕೊಂಡು ಫಿರೋಜ್ ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಬಳಿಕ ದೊಡ್ಡದಾಗ ಟ್ರಾಲಿ ಬ್ಯಾಗ್ ತೆಗೆದುಕೊಂಡು ಮೃಹದೇಹವನ್ನು ಬೀಸಾಡಿ ಬರಲು ಹೋದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.
ಸುಮಾರು ಒಂದು ದಿನಗಳ ಕಾಲ ಮೃತದೇಹವಿದ್ದ ಬ್ಯಾಗ್ ಅನ್ನು ಅಪಾರ್ಟ್ಮೆಂಟ್ ಒಳಗೆ ಇಟ್ಟಿದ್ದಳು. ಜನಜಂಗುಳಿ ಇರುವ ಪ್ರದೇಶದಲ್ಲಿ ಎಸೆದು ಬರಲು ಯತ್ನಿಸುತ್ತಿದ್ದಳು. ಆದರೆ, ಅದೇ ಏರಿಯಾದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಅನುಮಾನಗೊಂಡು ಆಕೆಯನ್ನು ತಡೆದು ಪ್ರಶ್ನಿಸಿದ್ದಾರೆ. ಅಲ್ಲದೆ, ಬ್ಯಾಗ್ ಓಪನ್ ಮಾಡುವಂತೆ ಕೇಳಿದ್ದಾರೆ. ಮೃತದೇಹ ಇದ್ದುದ್ದನ್ನು ನೋಡಿ ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರಂಭದಲ್ಲಿ ಇದೊಂದು ಅಪಘಾತ ಎಂದು ಹೇಳಿದ್ದ ಪ್ರೀತಿ, ಕೊನೆಗೆ ತಪ್ಪು ಒಪ್ಪಿಕೊಂಡು ಜೈಲು ಪಾಲಾಗಿದ್ದಾಳೆ.
Ghaziabad Police has arrested a woman identified as Preeti Sharma for allegedly killing her live-in partner identified as a barber Firoz. Police said Sharma killed Firoz by slitting his throat with a razor. She was arrested by the Police while attempting to dispose of the body that she had stuffed in a trolley bag. She was planning to leave the dead body-stuffed suitcase on a train.
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm