ಬ್ರೇಕಿಂಗ್ ನ್ಯೂಸ್
09-08-22 05:12 pm HK News Desk ಕ್ರೈಂ
ಹುಬ್ಬಳ್ಳಿ, ಆಗಸ್ಟ್ 9 : ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿ ಮೂವರನ್ನು ಧಾರವಾಡ ಜಿಲ್ಲೆ ಕುಂದಗೋಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂ. ಮುಖಬೆಲೆಯ 47 ಖೋಟಾ ನೋಟು ಮತ್ತು ಕಲರ್ ಜೆರಾಕ್ಸ್ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಧಾರವಾಡ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಸಾಮಾಜಿಕ ಜಾಲತಾಣದ ಸದಸ್ಯನಾಗಿರುವ ಸಾಗರ ಕಾಶಪ್ಪನವರ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿಗಳಿದ್ದವು. ಅದರಂತೆ, ಕುಂದಗೋಳ ಸಿಪಿಐ ಮಾರುತಿ ಗುಳಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕುಂದಗೋಳದಲ್ಲಿ ಹಾಲಿನ ಅಂಗಡಿ ಇಟ್ಟುಕೊಂಡಿರುವ ಸಾಗರ್, ಬೇರೆ ಕಡೆಯಿಂದ ಖೋಟಾ ನೋಟು ತಂದು ಹಾಲಿನ ವ್ಯಾಪಾರದ ಜೊತೆಗೆ ಕುಂದಗೋಳ ಸುತ್ತಮುತ್ತ ನಕಲಿ ನೋಟು ಚಲಾವಣೆ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಈತನ ಮಿಲ್ಕ್ ಪಾರ್ಲರ್ ಕುಂದಗೋಳ ಪಟ್ಟಣದ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿದ್ದು ಖೋಟಾ ನೋಟನ್ನು ಸಾರ್ವಜನಿಕರಿಗೆ ನೀಡುತ್ತಿದ್ದಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Bjp leader among three arrested for fake note business in Hubbali. The police have succeeded in seizing colour printers and notes of different denominations.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am